ಕುಮಾರಸ್ವಾಮಿಗೆ 500 ರೂ. ಕೊಟ್ಟು ಕೇಂದ್ರ ಸಚಿವರಾಗುವಂತೆ ಆಶೀರ್ವದಿಸಿದ ಅಭಿಮಾನಿ

ಮಂಡ್ಯ ಲೋಕಸಭಾ ಅಖಾಡ ರಂಗೇರಿದ್ದು, ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ (H. D. Kumaraswamy) ಅವರು ಇಂದು (ಏ.01) ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಹೆಚ್​ಡಿಕೆ ಅಭಿಮಾನಿ ಹಾಗೂ ಜೆಡಿಎಸ್ ಕಾರ್ಯಕರ್ತನೊಬ್ಬ ಚುನಾವಣಾ ಖರ್ಚಿಗೆ 500 ರೂ ಕೊಟ್ಟು ಕೇಂದ್ರ ಸಚಿವರಾಗುವಂತೆ ಆಶೀರ್ವದಿಸಿದ್ದಾರೆ.

ಕುಮಾರಸ್ವಾಮಿಗೆ 500 ರೂ. ಕೊಟ್ಟು ಕೇಂದ್ರ ಸಚಿವರಾಗುವಂತೆ ಆಶೀರ್ವದಿಸಿದ ಅಭಿಮಾನಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 01, 2024 | 9:47 PM

ಮಂಡ್ಯ, ಏ.01: ಮಂಡ್ಯ ಲೋಕಸಭಾ ಅಖಾಡ ರಂಗೇರಿದ್ದು, ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ (
H. D. Kumaraswamy) ಅವರು ಇಂದು (ಏ.01) ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಹೆಚ್​ಡಿಕೆ ಅಭಿಮಾನಿ ಹಾಗೂ ಜೆಡಿಎಸ್ ಕಾರ್ಯಕರ್ತನೊಬ್ಬ ಚುನಾವಣಾ ಖರ್ಚಿಗೆ 500 ರೂ ಕೊಟ್ಟು ಕೇಂದ್ರ ಸಚಿವರಾಗುವಂತೆ ಆಶೀರ್ವದಿಸಿದ್ದಾರೆ. ಹನಕೆರೆ ಗ್ರಾಮದ ಜೋಗಪ್ಪ ಎಂಬಾತ ಹಣಕೊಟ್ಟ ಅಭಿಮಾನಿ. ಮಂಡ್ಯದ ಖಾಸಗಿ ಹೋಟೆಲ್​ಗೆ ಆಗಮಿಸಿದ್ದ ವೇಳೆ ಹೆಚ್​ಡಿಕೆ ಕಾಲಿಗೆ ಬಿದ್ದು, ಜೋಗಪ್ಪ ಹಣ ನೀಡಿ, ಆಶೀರ್ವದಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us