6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ
ಯಾದಗಿರಿ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ.
ಯಾದಗಿರಿ, (ಏಪ್ರಿಲ್ 17): ಜಿಲ್ಲೆಯ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ.
ಇದನ್ನೂ ಓದಿ: ಕಾರು, ಖಾಸಗಿ ಬಸ್ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು
Loading...
Unable to load recommendations.
Follow Us
