13 ಕಿಲೋ ಮೀಟರ್ ಪಾದಯಾತ್ರೆ ಮಾಡಿದ 6 ವರ್ಷದ ಬಾಲಕ!

Updated on: Feb 17, 2026 | 11:16 AM

ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲಿ ಗುರಿ ತಲುಪಿದ ಬಾಲಕ ಕುಟುಂಬದವರೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಹಾವೇರಿ, ಫೆಬ್ರವರಿ 17: ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲಿ ಗುರಿ ತಲುಪಿದ ಬಾಲಕ ಕುಟುಂಬದವರೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More