AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಮಗುವಿನ ಜೊತೆ ಇರಲು ಪ್ರತಿದಿನ 6000 ಚಾರ್ಜ್, ಹಣವಿಲ್ಲದೆ ಕಣ್ಣೀರಿಡುತ್ತಿರುವ ತಾಯಿ

[lazy-load-videos-and-sticky-control id=”P6x1-ypOPKQ”] ಬೆಂಗಳೂರು:ಒಂದೇ ಕುಟುಂಬದ ಮೂರು ಸದಸ್ಯರಲ್ಲಿ, ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದುವರೆ ವರ್ಷದ ಮಗುವನ್ನು ಬಿಟ್ಟಿರಲಾಗದ ತಾಯಿ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶ್ರೀವೆಂಕಟೇಶ್ವರನಗರದಲ್ಲಿ ವಾಸವಾಗಿರುವ ಕುಟುಂಬದಲ್ಲಿ ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಆದರೆ ತಾಯಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ತಾಯಿಯನ್ನು ಮನೆಯಲ್ಲಿ ಕ್ವಾರಂಟೈನ್​ ಮಾಡಿ ಮಗು ಮತ್ತು ಗಂಡನನ್ನು ಬಿಬಿಎಂಪಿ ಸಿಬ್ಬಂದಿಗಳು […]

ಸೋಂಕಿತ ಮಗುವಿನ ಜೊತೆ ಇರಲು ಪ್ರತಿದಿನ 6000 ಚಾರ್ಜ್, ಹಣವಿಲ್ಲದೆ ಕಣ್ಣೀರಿಡುತ್ತಿರುವ ತಾಯಿ
ಸಾಧು ಶ್ರೀನಾಥ್​
|

Updated on:Aug 02, 2020 | 5:53 PM

Share

[lazy-load-videos-and-sticky-control id=”P6x1-ypOPKQ”]

ಬೆಂಗಳೂರು:ಒಂದೇ ಕುಟುಂಬದ ಮೂರು ಸದಸ್ಯರಲ್ಲಿ, ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದುವರೆ ವರ್ಷದ ಮಗುವನ್ನು ಬಿಟ್ಟಿರಲಾಗದ ತಾಯಿ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಶ್ರೀವೆಂಕಟೇಶ್ವರನಗರದಲ್ಲಿ ವಾಸವಾಗಿರುವ ಕುಟುಂಬದಲ್ಲಿ ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಆದರೆ ತಾಯಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ತಾಯಿಯನ್ನು ಮನೆಯಲ್ಲಿ ಕ್ವಾರಂಟೈನ್​ ಮಾಡಿ ಮಗು ಮತ್ತು ಗಂಡನನ್ನು ಬಿಬಿಎಂಪಿ ಸಿಬ್ಬಂದಿಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ

ಆದರೆ ಒಂದುವರೆ ವರ್ಷದ ಮಗುವನ್ನ ಬಿಟ್ಟಿರಲಾಗದ ತಾಯಿ, ಮಗುವನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಿ ಎಂದು ಬಿಬಿಎಂಪಿ ಸಿಬ್ಬಂದಿಗಳ ಬೇಡಿಕೊಂಡಿದ್ದಾರೆ. ಆದರೆ ಸಿಬ್ಬಂದಿಗಳು ಇದಕ್ಕೆ ನಿರಾಕರಿಸಿದ್ದು, ಹೀಗಾಗಿ ಮಹಿಳೆ ಆಸ್ಪತ್ರೆಯಲ್ಲಾದರೂ ಮಗುವಿನ ಜೊತೆ ಇರಲು ಅವಕಾಶ ಕೇಳುತ್ತಿದ್ದಾರೆ. ಆದರೆ ಅವಕಾಶ ನೀಡಲು ದಿನಕ್ಕೆ 6000 ಹಣ ಚಾರ್ಜ್ ಆಗುತ್ತದೆ ಎಂದು ಸಿಬ್ಬಂದಿಗಳು ಹೇಳುತ್ತಿದ್ದಾರೆ. ಹೀಗಾಗಿ ಹಣದ ಸಮಸ್ಯೆ ಸಮಸ್ಯೆಯಿಂದ ಮಹಿಳೆ ಮಗುವಿನ ಜೊತೆ ಇರಲಾಗದೆ ಕಣ್ಣೀರಿಡುತ್ತಿದ್ದಾರೆ.

Published On - 3:36 pm, Sun, 2 August 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ