AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಮಗುವಿನ ಜೊತೆ ಇರಲು ಪ್ರತಿದಿನ 6000 ಚಾರ್ಜ್, ಹಣವಿಲ್ಲದೆ ಕಣ್ಣೀರಿಡುತ್ತಿರುವ ತಾಯಿ

[lazy-load-videos-and-sticky-control id=”P6x1-ypOPKQ”] ಬೆಂಗಳೂರು:ಒಂದೇ ಕುಟುಂಬದ ಮೂರು ಸದಸ್ಯರಲ್ಲಿ, ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದುವರೆ ವರ್ಷದ ಮಗುವನ್ನು ಬಿಟ್ಟಿರಲಾಗದ ತಾಯಿ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶ್ರೀವೆಂಕಟೇಶ್ವರನಗರದಲ್ಲಿ ವಾಸವಾಗಿರುವ ಕುಟುಂಬದಲ್ಲಿ ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಆದರೆ ತಾಯಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ತಾಯಿಯನ್ನು ಮನೆಯಲ್ಲಿ ಕ್ವಾರಂಟೈನ್​ ಮಾಡಿ ಮಗು ಮತ್ತು ಗಂಡನನ್ನು ಬಿಬಿಎಂಪಿ ಸಿಬ್ಬಂದಿಗಳು […]

ಸೋಂಕಿತ ಮಗುವಿನ ಜೊತೆ ಇರಲು ಪ್ರತಿದಿನ 6000 ಚಾರ್ಜ್, ಹಣವಿಲ್ಲದೆ ಕಣ್ಣೀರಿಡುತ್ತಿರುವ ತಾಯಿ
ಸಾಧು ಶ್ರೀನಾಥ್​
|

Updated on:Aug 02, 2020 | 5:53 PM

Share

[lazy-load-videos-and-sticky-control id=”P6x1-ypOPKQ”]

ಬೆಂಗಳೂರು:ಒಂದೇ ಕುಟುಂಬದ ಮೂರು ಸದಸ್ಯರಲ್ಲಿ, ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದುವರೆ ವರ್ಷದ ಮಗುವನ್ನು ಬಿಟ್ಟಿರಲಾಗದ ತಾಯಿ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಶ್ರೀವೆಂಕಟೇಶ್ವರನಗರದಲ್ಲಿ ವಾಸವಾಗಿರುವ ಕುಟುಂಬದಲ್ಲಿ ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಆದರೆ ತಾಯಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ತಾಯಿಯನ್ನು ಮನೆಯಲ್ಲಿ ಕ್ವಾರಂಟೈನ್​ ಮಾಡಿ ಮಗು ಮತ್ತು ಗಂಡನನ್ನು ಬಿಬಿಎಂಪಿ ಸಿಬ್ಬಂದಿಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ

ಆದರೆ ಒಂದುವರೆ ವರ್ಷದ ಮಗುವನ್ನ ಬಿಟ್ಟಿರಲಾಗದ ತಾಯಿ, ಮಗುವನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಿ ಎಂದು ಬಿಬಿಎಂಪಿ ಸಿಬ್ಬಂದಿಗಳ ಬೇಡಿಕೊಂಡಿದ್ದಾರೆ. ಆದರೆ ಸಿಬ್ಬಂದಿಗಳು ಇದಕ್ಕೆ ನಿರಾಕರಿಸಿದ್ದು, ಹೀಗಾಗಿ ಮಹಿಳೆ ಆಸ್ಪತ್ರೆಯಲ್ಲಾದರೂ ಮಗುವಿನ ಜೊತೆ ಇರಲು ಅವಕಾಶ ಕೇಳುತ್ತಿದ್ದಾರೆ. ಆದರೆ ಅವಕಾಶ ನೀಡಲು ದಿನಕ್ಕೆ 6000 ಹಣ ಚಾರ್ಜ್ ಆಗುತ್ತದೆ ಎಂದು ಸಿಬ್ಬಂದಿಗಳು ಹೇಳುತ್ತಿದ್ದಾರೆ. ಹೀಗಾಗಿ ಹಣದ ಸಮಸ್ಯೆ ಸಮಸ್ಯೆಯಿಂದ ಮಹಿಳೆ ಮಗುವಿನ ಜೊತೆ ಇರಲಾಗದೆ ಕಣ್ಣೀರಿಡುತ್ತಿದ್ದಾರೆ.

Published On - 3:36 pm, Sun, 2 August 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್