AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಮಗುವಿನ ಜೊತೆ ಇರಲು ಪ್ರತಿದಿನ 6000 ಚಾರ್ಜ್, ಹಣವಿಲ್ಲದೆ ಕಣ್ಣೀರಿಡುತ್ತಿರುವ ತಾಯಿ

[lazy-load-videos-and-sticky-control id=”P6x1-ypOPKQ”] ಬೆಂಗಳೂರು:ಒಂದೇ ಕುಟುಂಬದ ಮೂರು ಸದಸ್ಯರಲ್ಲಿ, ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದುವರೆ ವರ್ಷದ ಮಗುವನ್ನು ಬಿಟ್ಟಿರಲಾಗದ ತಾಯಿ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶ್ರೀವೆಂಕಟೇಶ್ವರನಗರದಲ್ಲಿ ವಾಸವಾಗಿರುವ ಕುಟುಂಬದಲ್ಲಿ ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಆದರೆ ತಾಯಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ತಾಯಿಯನ್ನು ಮನೆಯಲ್ಲಿ ಕ್ವಾರಂಟೈನ್​ ಮಾಡಿ ಮಗು ಮತ್ತು ಗಂಡನನ್ನು ಬಿಬಿಎಂಪಿ ಸಿಬ್ಬಂದಿಗಳು […]

ಸೋಂಕಿತ ಮಗುವಿನ ಜೊತೆ ಇರಲು ಪ್ರತಿದಿನ 6000 ಚಾರ್ಜ್, ಹಣವಿಲ್ಲದೆ ಕಣ್ಣೀರಿಡುತ್ತಿರುವ ತಾಯಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 02, 2020 | 5:53 PM

Share

[lazy-load-videos-and-sticky-control id=”P6x1-ypOPKQ”]

ಬೆಂಗಳೂರು:ಒಂದೇ ಕುಟುಂಬದ ಮೂರು ಸದಸ್ಯರಲ್ಲಿ, ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದುವರೆ ವರ್ಷದ ಮಗುವನ್ನು ಬಿಟ್ಟಿರಲಾಗದ ತಾಯಿ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಶ್ರೀವೆಂಕಟೇಶ್ವರನಗರದಲ್ಲಿ ವಾಸವಾಗಿರುವ ಕುಟುಂಬದಲ್ಲಿ ಗಂಡ ಮತ್ತು ಒಂದುವರೆ ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಆದರೆ ತಾಯಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ತಾಯಿಯನ್ನು ಮನೆಯಲ್ಲಿ ಕ್ವಾರಂಟೈನ್​ ಮಾಡಿ ಮಗು ಮತ್ತು ಗಂಡನನ್ನು ಬಿಬಿಎಂಪಿ ಸಿಬ್ಬಂದಿಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ

ಆದರೆ ಒಂದುವರೆ ವರ್ಷದ ಮಗುವನ್ನ ಬಿಟ್ಟಿರಲಾಗದ ತಾಯಿ, ಮಗುವನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಿ ಎಂದು ಬಿಬಿಎಂಪಿ ಸಿಬ್ಬಂದಿಗಳ ಬೇಡಿಕೊಂಡಿದ್ದಾರೆ. ಆದರೆ ಸಿಬ್ಬಂದಿಗಳು ಇದಕ್ಕೆ ನಿರಾಕರಿಸಿದ್ದು, ಹೀಗಾಗಿ ಮಹಿಳೆ ಆಸ್ಪತ್ರೆಯಲ್ಲಾದರೂ ಮಗುವಿನ ಜೊತೆ ಇರಲು ಅವಕಾಶ ಕೇಳುತ್ತಿದ್ದಾರೆ. ಆದರೆ ಅವಕಾಶ ನೀಡಲು ದಿನಕ್ಕೆ 6000 ಹಣ ಚಾರ್ಜ್ ಆಗುತ್ತದೆ ಎಂದು ಸಿಬ್ಬಂದಿಗಳು ಹೇಳುತ್ತಿದ್ದಾರೆ. ಹೀಗಾಗಿ ಹಣದ ಸಮಸ್ಯೆ ಸಮಸ್ಯೆಯಿಂದ ಮಹಿಳೆ ಮಗುವಿನ ಜೊತೆ ಇರಲಾಗದೆ ಕಣ್ಣೀರಿಡುತ್ತಿದ್ದಾರೆ.

Published On - 3:36 pm, Sun, 2 August 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್