AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ?

ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ?

ಹರೀಶ್ ಜಿ.ಆರ್​.
| Edited By: |

Updated on:Feb 27, 2026 | 3:25 PM

Share

ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ.

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ.

ಬರೋಬ್ಬರಿ 69 ಸಾವಿರ ಸತ್ತವರ ಬ್ಯಾಂಕ್ ಖಾತೆಗಳಿಗೆ  79 ಕೋಟಿ ರೂ. ಗೃಹಲಕ್ಷ್ಮಿ ಹಣ ಪಾವತಿ ಆಗಿರುವುದನ್ನು ಸರ್ಕಾರ ಪತ್ತೆ ಮಾಡಿದ್ದು, ಈ ಹಣವನ್ನು ಇದೀಗ ವಾಪಸ್ ಪಡೆದುಕೊಳ್ಳಲು ಸರ್ಕಾರ, ಬ್ಯಾಂಕ್ ಅಧಿಕಾರಿಗಳ ಜೊತೆಯೂ ಸಂಪರ್ಕ ಸಾಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 27, 2026 03:00 PM
Follow Us