AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದ ನಾಲ್ವರಿಗೆ ಪಾಸಿಟಿವ್, 7 ಜನರ ಆರೋಗ್ಯ ಏರುಪೇರು: BBMP ಡೊಂಟ್ ಕೇರ್

[lazy-load-videos-and-sticky-control id=”OtmWQYOUIvU”] ಬೆಂಗಳೂರು: ಬಿಬಿಎಂಪಿ ಹಾಗೂ ಆರೊಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಈಗಾಗಲೇ ಬೇಸತ್ತು ಹೋಗಿರುವ ಬೆಂಗಳೂರಿಗರು, ಆಡಳಿತ ವರ್ಗಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದು ಸಾಲಾದೆಂಬಂತೆ ಅಧಿಕಾರಿಗಳ ಎಡವಟ್ಟಿನ ಪುರಾಣ ನಗರದ ಜನರ ನಿದ್ದೆಗೆಡಿಸಿದೆ. ಇದಕ್ಕೆ ತಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನ ಕತ್ರಿಗುಪ್ಪೆಯ ಭುವನೇಶ್ವರ ನಗರದ ಒಂದೇ ಮನೆಯಲ್ಲಿ ನಾಲ್ಕು ಜನಕ್ಕೆ ಕೊರೊನಾ ಪಾಸಿಟಿವ್ ಬಂದು ನರಳುತ್ತಿದ್ದು, ಆರೊಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಜೊತೆಗೆ ಮನೆಯನ್ನು ಸ್ಯಾನಿಟೈಸ್ ಮಾಡಿಲ್ಲ. ಮೊದಲು ಇದೇ […]

ಕುಟುಂಬದ ನಾಲ್ವರಿಗೆ ಪಾಸಿಟಿವ್, 7 ಜನರ ಆರೋಗ್ಯ ಏರುಪೇರು: BBMP ಡೊಂಟ್ ಕೇರ್
ಸಾಧು ಶ್ರೀನಾಥ್​
|

Updated on:Jul 20, 2020 | 6:41 PM

Share

[lazy-load-videos-and-sticky-control id=”OtmWQYOUIvU”]

ಬೆಂಗಳೂರು: ಬಿಬಿಎಂಪಿ ಹಾಗೂ ಆರೊಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಈಗಾಗಲೇ ಬೇಸತ್ತು ಹೋಗಿರುವ ಬೆಂಗಳೂರಿಗರು, ಆಡಳಿತ ವರ್ಗಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದು ಸಾಲಾದೆಂಬಂತೆ ಅಧಿಕಾರಿಗಳ ಎಡವಟ್ಟಿನ ಪುರಾಣ ನಗರದ ಜನರ ನಿದ್ದೆಗೆಡಿಸಿದೆ.

ಇದಕ್ಕೆ ತಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನ ಕತ್ರಿಗುಪ್ಪೆಯ ಭುವನೇಶ್ವರ ನಗರದ ಒಂದೇ ಮನೆಯಲ್ಲಿ ನಾಲ್ಕು ಜನಕ್ಕೆ ಕೊರೊನಾ ಪಾಸಿಟಿವ್ ಬಂದು ನರಳುತ್ತಿದ್ದು, ಆರೊಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಜೊತೆಗೆ ಮನೆಯನ್ನು ಸ್ಯಾನಿಟೈಸ್ ಮಾಡಿಲ್ಲ.

ಮೊದಲು ಇದೇ ಕುಟುಂದ ವೃದ್ಧರೊಬ್ಬರಿಗೆ ಕೊರೊನಾ ತಗುಲ್ಲಿತ್ತು, ಮನೆಯವರು ವೃದ್ಧನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಈಗ ಕುಟುಂಬದ 4 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ನಿನ್ನೆ ಬೆಳಿಗ್ಗೆಯಿಂದಲೂ ಆರೊಗ್ಯ ಇಲಾಖೆಯ ಅಧಿಕಾರಿಗಳಿಗಾಗಿ ಕಾದು ಕುಳಿತರು ಏನು ಪ್ರಯೋಜನವಾಗಿಲ್ಲ. ಸದ್ಯ ಕುಟುಂಬದಲ್ಲಿ ಏಳು ಜನ ಇದ್ದು ಎಲ್ಲರಿಗೂ ಆರೋಗ್ಯದಲ್ಲಿ ಏರು ಪೇರಾಗಿದೆ. ಇದರಿಂದ ಹೆದರಿರುವ ಕುಟುಂಬಸ್ಥರು ಬೇಗ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಅಂತ ತಮ್ಮ ಅಳಲು ತೋಡಿಕೊಂಡಿದ್ದಾರೆ.

Published On - 11:42 am, Mon, 20 July 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್