ತಮಿಳುನಾಡಿನಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ, ಇಲ್ಲಿದೆ ವಿಡಿಯೋ

ತಮಿಳುನಾಡಿನ ತೆಂಕಶಿ ಜಿಲ್ಲೆಯ ಖಾಸಗಿ ಕಾರ್ಖಾನೆಯಲ್ಲಿ 15 ಅಡಿ ಉದ್ದ ಗಂಡು ಕಾಳಿಂಗ ಸರ್ಪ ಪತ್ತೆಯಾಗಿದೆ. ಈ ಕಾಳಿಂಗ ಸರ್ಪವನ್ನು ತಮಿಳುನಾಡು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಕಾಳಿಂಗ ಸರ್ಪವು ಕಡಯಂ ಪುರಸಭೆ ವ್ಯಾಪ್ತಿಯ ಗೋವಿಂದಪುರಿಯಲ್ಲಿ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.

ತಮಿಳುನಾಡಿನಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ, ಇಲ್ಲಿದೆ ವಿಡಿಯೋ
| Edited By: ಅಕ್ಷಯ್​ ಪಲ್ಲಮಜಲು​​

Updated on:Nov 17, 2023 | 11:46 AM

ತಮಿಳುನಾಡಿನ ತೆಂಕಶಿ ಜಿಲ್ಲೆಯ ಖಾಸಗಿ ಕಾರ್ಖಾನೆಯಲ್ಲಿ 15 ಅಡಿ ಉದ್ದದ ಗಂಡು ಕಾಳಿಂಗ ಸರ್ಪ ಪತ್ತೆಯಾಗಿದೆ. ಇದೀಗ ಈ ಕಾಳಿಂಗ ಸರ್ಪವನ್ನು ತಮಿಳುನಾಡು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಇದರ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಕಾಳಿಂಗ ಸರ್ಪವು ಕಡಯಂ ಪುರಸಭೆ ವ್ಯಾಪ್ತಿಯ ಗೋವಿಂದಪುರಿಯಲ್ಲಿ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಈ ಹಾವನ್ನು ಕಂಡು ಅಲ್ಲಿನ ಜನ ಭಯಗೊಂಡು ತಕ್ಷಣ ನಮ್ಮ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಸರ್ಪವನ್ನು ಒಂದು ಗೋಣಿ ಚಿಲದಲ್ಲಿ ಹಾಕಿ ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ಕೂಡ ತಮಿಳುನಾಡಿನ ಕನ್ನಿಯಾಕುಮಾರಿ ಜಿಲ್ಲೆಯಲ್ಲೂ ಇಂತಹದೇ ಒಂದು ಕಾಳಿಂಗ ಸರ್ಪ ಪತ್ತೆಯಾಗಿತ್ತು ಎಂದು ಹೇಳಲಾಗಿದೆ.

Published On - 11:43 am, Fri, 17 November 23

Follow us
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ