ಗುಜರಾತ್: ಕೇವಲ 21ರ ತರುಣ ಗರ್ಬಾ ನೃತ್ಯಕ್ಕೆ ಹೆಜ್ಜೆ ಹಾಕುವಾಗ ಹೃದಯಾಘಾತಕ್ಕೊಳಗಾಗಿ ಮರಣವನ್ನಪ್ಪಿದ!

ಅಸ್ಪತ್ರೆಗೆ ತೆಗೆದುಕೊಂಡು ಹೋಗುವಷ್ಟರಲ್ಲಿ ಕೊನೆಯುಸಿರೆಳೆದ ನತದೃಷ್ಟನ ಹೆಸರು ವಿರೇಂದ್ರ ಸಿಂಗ್ ರಮೇಶ ಭಾಯಿ ರಜಪೂತ್ ಎಂದು ಗೊತ್ತಾಗಿದೆ. ಅವನ ಸ್ನೇಹಿತ ಸೆರೆಹಿಡಿದಿರುವ ವಿಡಿಯೋ ವೈರಲ್ ಆಗಿದೆ.

ಗುಜರಾತ್: ಕೇವಲ 21ರ ತರುಣ ಗರ್ಬಾ ನೃತ್ಯಕ್ಕೆ ಹೆಜ್ಜೆ ಹಾಕುವಾಗ ಹೃದಯಾಘಾತಕ್ಕೊಳಗಾಗಿ ಮರಣವನ್ನಪ್ಪಿದ!
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Oct 03, 2022 | 11:41 AM

ಆನಂದ (ಗುಜರಾತ್): ಸಾವು ಅನಿಶ್ಚಿತ, ಆಕಸ್ಮಿಕ ಅಂತ ಹೇಳುವುದು ಈ ವಿಡಿಯೋ ನೋಡಿದ ಬಳಿಕ ಮತ್ತಷ್ಟು ಸ್ಪಷ್ಟವಾಗುತ್ತದೆ. ಗುಜರಾತಿನ ಆನಂದ್ (Anand) ನಗರದಲ್ಲಿರುವ ತಾರಾಪೂರ್ ಶಿವಶಕ್ತಿ ಸೊಸೈಟಿಯವರು ರವಿವಾರ ರಾತ್ರಿ ಆಯೋಜಿಸಿದ್ದ ಗರ್ಬಾ ನೃತ್ಯ (Garba Dance) ಕಾರ್ಯಕ್ರಮದಲ್ಲಿ 21-ವರ್ಷದ ಯುವಕನೊಬ್ಬ ಸಾಂಪ್ರದಾಯಿಕ ಕುಣಿತಕ್ಕೆ ಹೆಜ್ಜೆ ಹಾಕುವಾಗ ಹೃದಯಾಘಾತಕ್ಕೊಳಗಾಗಿ ಮರಣವನ್ನಿಪ್ಪಿದ್ದಾನೆ. ಗುಂಪಿನಲ್ಲಿರುವ ಇತರರೊಂದಿಗೆ ಕುಣಿಯುವಾಗಲೇ ಅವನು ಕುಸಿದು ಬೀಳುವುದನ್ನು ವಿಡಿಯೋದಲ್ಲಿ ನೋಡಬಹುದು. ಅಸ್ಪತ್ರೆಗೆ ತೆಗೆದುಕೊಂಡು ಹೋಗುವಷ್ಟರಲ್ಲಿ ಕೊನೆಯುಸಿರೆಳೆದ ನತದೃಷ್ಟನ ಹೆಸರು ವಿರೇಂದ್ರ ಸಿಂಗ್ ರಮೇಶ ಭಾಯಿ ರಜಪೂತ್ (Virendra Singh Ramesh Bhai Rajput) ಎಂದು ಗೊತ್ತಾಗಿದೆ. ಅವನ ಸ್ನೇಹಿತ ಸೆರೆಹಿಡಿದಿರುವ ವಿಡಿಯೋ ವೈರಲ್ ಆಗಿದೆ.

Published On - 11:38 am, Mon, 3 October 22

Follow us
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು