AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ತಾಯಿಗೆ ಬೆದರಿಕೆ: ಹೆತ್ತವರ ಪ್ರಾಣ ರಕ್ಷಣೆಗೆ ಓದುವುದನ್ನೇ ಬಿಟ್ಟು ಊರಿಗೆ ಬಂದವನನ್ನೇ ಬಲಿ ಪಡೆದ್ರು

ತಂದೆ ತಾಯಿಗೆ ಬೆದರಿಕೆ: ಹೆತ್ತವರ ಪ್ರಾಣ ರಕ್ಷಣೆಗೆ ಓದುವುದನ್ನೇ ಬಿಟ್ಟು ಊರಿಗೆ ಬಂದವನನ್ನೇ ಬಲಿ ಪಡೆದ್ರು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 20, 2025 | 9:27 PM

Share

ಆಸ್ತಿ ವಿಚಾರಕ್ಕೆ ಸಂಭಂದಿಗಳ ಮಧ್ಯೆ ನಡೆದ ಜಗಳದಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಲಿಂಗಾಪುತ ಗ್ರಾಮದಲ್ಲಿ ಘಟನೆ ನಡೆದಿದ್ದು, ವಿಶ್ವನಾಥ ಮರೆಮ್ಮನವರ (26) . ಹೌದು, ಘಟನೆಯಲ್ಲಿ ಕೊಲೆಯಾದ ಯುವಕ. ಇನ್ನು ವಿಶ್ವನಾಥನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಅಕ್ಕ ಡಾಕ್ಟರ್ ಆಗಿದ್ದರೂ ಸಹ ತಮ್ಮ ಪ್ರಾಣ ಉಳಿಸಿಕೊಳ್ಳಲಾಗಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

ಬಾಗಲಕೋಟೆ, (ಅಕ್ಟೋಬರ್ 20): ಅವರಿಬ್ಬರೂ ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳು, ಅಕ್ಕ ತಮ್ಮ ಬೆಳೆಯುತ್ತಾ ಮದುವೆಯಾಗಿ, ಅವರಿಗೆ ಮಕ್ಕಳಾಗಿ ವಯಸ್ಸಾಗಿದ್ರೂ ಅವರಿಬ್ಬರ ಮಧ್ಯೆ ಆಸ್ತಿ ಸಂಬಂಧ ಜಗಳ ಮಾತ್ರ ಮುಗಿದಿರಲಿಲ್ಲ, ತವರುಮನೆ ಆಸ್ತಿಗಾಗಿ ಮೇಲಿಂದ ಮೇಲೆ ಅಕ್ಕ ಜಗಳ ಶುರು ಮಾಡಿದ್ದಳು, ಈ ಅಕ್ಕ ತಮ್ಮನ ಕುಟುಂಬಸ್ಥರ ಮಧ್ಯೆ ಆಸ್ತಿಗಾಗಿ ನಡೆದ ಗಲಾಟೆ ತಮ್ಮನ ಮಗನ ಜೀವವನ್ನೇ ಬಲಿ ಪಡೆದಿದೆ. ಹೌದು…. ಆಸ್ತಿ ವಿಚಾರಕ್ಕೆ ಸಂಭಂದಿಗಳ ಮಧ್ಯೆ ನಡೆದ ಜಗಳದಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಲಿಂಗಾಪುತ ಗ್ರಾಮದಲ್ಲಿ ಘಟನೆ ನಡೆದಿದ್ದು, ವಿಶ್ವನಾಥ ಮರೆಮ್ಮನವರ (26) . ಹೌದು, ಘಟನೆಯಲ್ಲಿ ಕೊಲೆಯಾದ ಯುವಕ. ಇನ್ನು ವಿಶ್ವನಾಥನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಅಕ್ಕ ಡಾಕ್ಟರ್ ಆಗಿದ್ದರೂ ಸಹ ತಮ್ಮ ಪ್ರಾಣ ಉಳಿಸಿಕೊಳ್ಳಲಾಗಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More