ಸೋಮವಾರ ಬೆಳ್ಳಂಬೆಳಿಗ್ಗೆ ತೋರಣಗಲ್​ನಲ್ಲಿರುವ ಜಿಂದಾಲ್ ಫ್ಯಾಕ್ಟರಿ ಆವರಣದಲ್ಲಿ ಕರಡಿ ಪ್ರತ್ಯಕ್ಷ!

ಜನ ಅದರಿಂದ ಭೀತಿಗೊಳಗಾಗಿ ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕೈಗೆ ಸಿಕ್ಕರೆ ನನ್ನನ್ನು ಕೊಂದೇ ಬಿಡುತ್ತಾರೆಂಬ ಆತಂಕ ಕರಡಿಗೆ! ಕೊನೆಗೂ ಫ್ಯಾಕ್ಟರಿಯ ಕೆಲಸಗಾರರು ಅದನ್ನು ಕಾರ್ಖಾನೆ ಆವರಣದಿಂದ ಓಡಿಸುವಲ್ಲಿ ಸಫಲರಾಗುತ್ತಾರೆ.

ಸೋಮವಾರ ಬೆಳ್ಳಂಬೆಳಿಗ್ಗೆ ತೋರಣಗಲ್​ನಲ್ಲಿರುವ ಜಿಂದಾಲ್ ಫ್ಯಾಕ್ಟರಿ ಆವರಣದಲ್ಲಿ ಕರಡಿ ಪ್ರತ್ಯಕ್ಷ!
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 27, 2022 | 1:13 PM

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ತೋರಣಗಲ್ ನಲ್ಲಿರುವ (Toranagal Factory) ಜಿಂದಾಲ್ (Jindal) ಫ್ಯಾಕ್ಟರಿಗೆ ಸೋಮವಾರ ಬೆಳ್ಳಂಬೆಳಗ್ಗೆಯೇ ಒಬ್ಬ ಅನಿರೀಕ್ಷಿತ ಅತಿಥಿಯ ಆಗಮನವಾಗಿದೆ ಮಾರಾಯ್ರೇ. ಹೌದು, ಪಕ್ಕದ ಕಾಡಿನಿಂದ ಕರಡಿಯೊಂದು ಕಾರ್ಖಾನೆಯ ಆರ್ ಎಮ್ ಎಸ್ ಹೆಚ್ ಪ್ಲಾಂಟ್ (RMSH Plant) ನೊಳಗೆ ನುಗ್ಗಿ ಉಕ್ಕಿನ ಮೆಟ್ಟಿಲುಗಳ ಮೂಲಕ ಮೇಲೇರುವ ಪ್ರಯತ್ನ ಮಾಡುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು. ಜನ ಅದರಿಂದ ಭೀತಿಗೊಳಗಾಗಿ ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕೈಗೆ ಸಿಕ್ಕರೆ ನನ್ನನ್ನು ಕೊಂದೇ ಬಿಡುತ್ತಾರೆಂಬ ಆತಂಕ ಕರಡಿಗೆ! ಕೊನೆಗೂ ಫ್ಯಾಕ್ಟರಿಯ ಕೆಲಸಗಾರರು ಅದನ್ನು ಕಾರ್ಖಾನೆ ಆವರಣದಿಂದ ಓಡಿಸುವಲ್ಲಿ ಸಫಲರಾಗುತ್ತಾರೆ.

ಇದನ್ನೂ ಓದಿ:   ಮಂಡ್ಯದಲ್ಲಿ ಆರು ವರ್ಷದ ಬಾಲಕನಿಂದ ಬೆಳಕಿಗೆ ಬಂತು ಕಳ್ಳತನ ಪ್ರಕರಣ! ಸೆರೆ ಹಿಡಿದ ವಿಡಿಯೋದಿಂದ ದಲ್ಲಾಳಿಗಳ ಬಣ್ಣ ಬಯಲು

Follow us
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ