ಅರಬ್ಬಿ ಸಮುದ್ರದಲ್ಲಿ ಕಲ್ಲಿಗೆ ಡಿಕ್ಕಿಯಾಗಿ ದೋಣಿ ಮುಳುಗಡೆ! ನೀರಿನಲ್ಲಿ ಮುಳುಗುತ್ತಿರುವ ದೃಶ್ಯ ನೋಡಿ
ಮಾವಿನಕುರ್ವೆ 80 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ. ಸಿಹಾನ್ ಪಿಶರೀಶ್ ಹೆಸರಿನ ಬೋಟ್ ಮುಳುಗಡೆಯಾಗಿದೆ.
ಕಾರವಾರ: ಅರಬ್ಬಿ ಸಮುದ್ರದಲ್ಲಿ ಕಲ್ಲಿಗೆ ಡಿಕ್ಕಿಯಾಗಿ ದೋಣಿ (Boat) ಮುಳುಗಡೆಯಾಗಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಬಂದರು ದೀಪಸ್ತಂಭದ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದೋಣಿಯಲ್ಲಿದ್ದ 7 ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಮಾವಿನಕುರ್ವೆ 80 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ. ಸಿಹಾನ್ ಪಿಶರೀಶ್ ಹೆಸರಿನ ಬೋಟ್ ಮುಳುಗಡೆಯಾಗಿದೆ. ಜೈ ಶ್ರೀರಾಮ ಬೋಟ್ನಲ್ಲಿದ್ದವರು ಪಿಶರೀಶ್ ಬೋಟ್ನ 7 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಭಟ್ಕಳ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ
Home Loan: ಈ 6 ಅಂಶಗಳ ಸಹಾಯದಿಂದ ಹೋಮ್ ಲೋನ್ ಪಡೆಯುವ ಅರ್ಹತೆ ಹೆಚ್ಚಬಹುದು ಗಮನಿಸಿ
Good News: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು

