ಅಖಾಡದಲ್ಲಿ ಬಿದ್ದು ಕಾಲು ಮುರಿದ್ರೂ ಎದ್ದು ಗುರಿ ಮುಟ್ಟಿದ ಹೋರಿ: ತಬ್ಬಿ ಕಣ್ಣೀರಿಟ್ಟ ಮಾಲೀಕ
ಅಖಾಡದಲ್ಲಿ ಹೋರಿ ಬಿದ್ದು ಕಾಲು ಮುರಿದರೂ ಎದ್ದು ಗುರಿ ಮುಟ್ಟಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕಾಲು ಮುರಿದುಕೊಂಡರೂ ಛಲ ಬಿಡದೇ ಜಿಂಕೆಯಂತೆ ಓಡಿ ಅಖಾಡವನ್ನ ದಾಟಿದ್ದು, ಎಲ್ಲರ ಮೆಚ್ಚುಗೆ ಪಾತ್ರವಾಗಿದೆ. ಅಖಾಡಕ್ಕಿಳಿಯುತ್ತಿದ್ದಂತೆಯೇ ಹೋರಿ ಜಿಗಿದು ಕಾಲು ಮುರಿದುಕೊಂಡಿದೆ. ಆದರೂ ಸಹ ಅದೇ ನೋವಿನಲ್ಲೂ ಗುರಿ ಮುಟ್ಟುವಲ್ಲಿಯಶಸ್ವಿಯಾಗಿದೆ. ಇದರಿಂದ ಮಾಲೀಕ ಹೋರಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿರುವ ಪ್ರಸಂಗ ನಡೆಯಿತು.
ಹಾವೇರಿ, ಅಕ್ಟೋಬರ್ 23): ಅಖಾಡದಲ್ಲಿ ಹೋರಿ ಬಿದ್ದು ಕಾಲು ಮುರಿದರೂ ಎದ್ದು ಗುರಿ ಮುಟ್ಟಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕಾಲು ಮುರಿದುಕೊಂಡರೂ ಛಲ ಬಿಡದೇ ಜಿಂಕೆಯಂತೆ ಓಡಿ ಅಖಾಡವನ್ನ ದಾಟಿದ್ದು, ಎಲ್ಲರ ಮೆಚ್ಚುಗೆ ಪಾತ್ರವಾಗಿದೆ. ಅಖಾಡಕ್ಕಿಳಿಯುತ್ತಿದ್ದಂತೆಯೇ ಹೋರಿ ಜಿಗಿದು ಕಾಲು ಮುರಿದುಕೊಂಡಿದೆ. ಆದರೂ ಸಹ ಅದೇ ನೋವಿನಲ್ಲೂ ಗುರಿ ಮುಟ್ಟುವಲ್ಲಿಯಶಸ್ವಿಯಾಗಿದೆ. ಇದರಿಂದ ಮಾಲೀಕ ಹೋರಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿರುವ ಪ್ರಸಂಗ ನಡೆಯಿತು. ಈ ಭಾವನಾತ್ಮಕ ಘಟನೆ ನೋಡಿ ನೆರೆದಿದ್ದ ಜನರು ಸಹ ಭಾವುಕರಾದರು. ಇನ್ನು ಹೋರಿ ಬಿದ್ದು ಕಾಲು ಮುರಿದರೂ ಸಹ ಓಡಿರುವ ವಿಡಿಯೋ ನೋಡಿದ್ರೆ ಅಯ್ಯೋ ಅನ್ನಿಸುತ್ತೆ. ಸದ್ಯ ಒಂದು ಕಾಲು ಮುರಿದುಕೊಂಡಿರುವ ಹೋರಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

