ಅಖಾಡದಲ್ಲಿ ಬಿದ್ದು ಕಾಲು ಮುರಿದ್ರೂ ಎದ್ದು ಗುರಿ ಮುಟ್ಟಿದ ಹೋರಿ: ತಬ್ಬಿ ಕಣ್ಣೀರಿಟ್ಟ ಮಾಲೀಕ
ಅಖಾಡದಲ್ಲಿ ಹೋರಿ ಬಿದ್ದು ಕಾಲು ಮುರಿದರೂ ಎದ್ದು ಗುರಿ ಮುಟ್ಟಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕಾಲು ಮುರಿದುಕೊಂಡರೂ ಛಲ ಬಿಡದೇ ಜಿಂಕೆಯಂತೆ ಓಡಿ ಅಖಾಡವನ್ನ ದಾಟಿದ್ದು, ಎಲ್ಲರ ಮೆಚ್ಚುಗೆ ಪಾತ್ರವಾಗಿದೆ. ಅಖಾಡಕ್ಕಿಳಿಯುತ್ತಿದ್ದಂತೆಯೇ ಹೋರಿ ಜಿಗಿದು ಕಾಲು ಮುರಿದುಕೊಂಡಿದೆ. ಆದರೂ ಸಹ ಅದೇ ನೋವಿನಲ್ಲೂ ಗುರಿ ಮುಟ್ಟುವಲ್ಲಿಯಶಸ್ವಿಯಾಗಿದೆ. ಇದರಿಂದ ಮಾಲೀಕ ಹೋರಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿರುವ ಪ್ರಸಂಗ ನಡೆಯಿತು.
ಹಾವೇರಿ, ಅಕ್ಟೋಬರ್ 23): ಅಖಾಡದಲ್ಲಿ ಹೋರಿ ಬಿದ್ದು ಕಾಲು ಮುರಿದರೂ ಎದ್ದು ಗುರಿ ಮುಟ್ಟಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕಾಲು ಮುರಿದುಕೊಂಡರೂ ಛಲ ಬಿಡದೇ ಜಿಂಕೆಯಂತೆ ಓಡಿ ಅಖಾಡವನ್ನ ದಾಟಿದ್ದು, ಎಲ್ಲರ ಮೆಚ್ಚುಗೆ ಪಾತ್ರವಾಗಿದೆ. ಅಖಾಡಕ್ಕಿಳಿಯುತ್ತಿದ್ದಂತೆಯೇ ಹೋರಿ ಜಿಗಿದು ಕಾಲು ಮುರಿದುಕೊಂಡಿದೆ. ಆದರೂ ಸಹ ಅದೇ ನೋವಿನಲ್ಲೂ ಗುರಿ ಮುಟ್ಟುವಲ್ಲಿಯಶಸ್ವಿಯಾಗಿದೆ. ಇದರಿಂದ ಮಾಲೀಕ ಹೋರಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿರುವ ಪ್ರಸಂಗ ನಡೆಯಿತು. ಈ ಭಾವನಾತ್ಮಕ ಘಟನೆ ನೋಡಿ ನೆರೆದಿದ್ದ ಜನರು ಸಹ ಭಾವುಕರಾದರು. ಇನ್ನು ಹೋರಿ ಬಿದ್ದು ಕಾಲು ಮುರಿದರೂ ಸಹ ಓಡಿರುವ ವಿಡಿಯೋ ನೋಡಿದ್ರೆ ಅಯ್ಯೋ ಅನ್ನಿಸುತ್ತೆ. ಸದ್ಯ ಒಂದು ಕಾಲು ಮುರಿದುಕೊಂಡಿರುವ ಹೋರಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

