ಸಚಿವ ಡಿ ಸುಧಾಕರ್ ಆಪ್ತನಿಂದ ಪೊಲೀಸರಿಗೆ ಆವಾಜ್, ಸಚಿವನಿಂದ ಗೂಂಡಾಪಡೆ ಪೋಷಣೆ?
ಅಸಲಿಗೆ ಸರ್ಕಾರ ಇಂಥ ಗೂಂಡಾಗಳ ನಟ್ಟು ಬೋಲ್ಟುಗಳನ್ನು ಸರ್ಕಾರ ಟೈಟ್ ಮಾಡಬೇಕಿದೆ. ಭರತ್ ರೆಡ್ಡಿ ಸಚಿವ ಡಿ ಸುಧಾಕರ್ ಆಪ್ತನಾಗಿರುವ ಕಾರಣಕ್ಕೆ ಅವನ ವಿರುದ್ಧ ದೂರು ಕೂಡ ದಾಖಲಾಗಲ್ಲ. ಏನ್ಸಾರ್ ಹೀಗೆ ಅಂತ ಗೃಹ ಸಚಿವನನ್ನು ಕೇಳಿದರೆ, ನನ್ನ ಗಮನಕ್ಕೆ ಬಂದಿಲ್ಲ, ಅಂಥದೇನಾದರೂ ಇದ್ದರೆ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ನೋಡಿಕೊಳ್ಳುತ್ತಾರೆ ಎಂಬ ಉತ್ತರ ಮಾಧ್ಯಮದವರಿಗೆ ಸಿಗುತ್ತದೆ.
ಚಿತ್ರದುರ್ಗ, ಮಾರ್ಚ್ 4: ಇವನ್ಯಾವನೋ ಭರತ್ ರೆಡ್ಡಿ ಅಂತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (D Sudhakar) ಆಪ್ತನಂತೆ. ಸಚಿವ ತಮ್ಮ ಕ್ಷೇತ್ರದಲ್ಲಿ ಗೂಂಡಾಪಡೆಯನ್ನು ಪೋಷಿಸುತ್ತಿದ್ದಾರೆಯೇ ಅಂತ ಇವನನ್ನು ನೋಡಿದರೆ ಅನುಮಾನ ಹುಟ್ಟುತ್ತೆ. ಮಾರ್ಚ್ 2 ರಂದು ದುರ್ಗದ ಜಯದೇವ ಕ್ರೀಡಾಂಗಣ ಬಳಿ ನಡೆದಿರುವ ಘಟನೆ ಇದು. ರಾತ್ರಿ ಸಮಯದಲ್ಲಿ ಗುಂಪಾಗಿ ನಿಂತಿದ್ದೇಕೆ ಎಂದು ಕರ್ತವ್ಯನಿರತ ಪೊಲೀಸರು ಕೇಳಿದ್ದಕ್ಕೆ ಭರತ್ ರೆಡ್ಡಿ ಎನ್ನುವವನು ಹೊಯ್ಸಳ ವಾಹನದ ಕಸಿದು ರೋಪ್ ಹಾಕುತ್ತಿದ್ದಾನೆ. ಪೊಲೀಸರು ಸಭ್ಯವಾಗಿ ಕೀ ಕೊಡಿ ಅಂತ ಕೇಳಿದರೆ ಕೊಡಲ್ಲ ಏನ್ ಮಾಡ್ತೀಯಾ ಮಾಡ್ಕೋ ಯಾರಿಗೆ ಬೇಕಾದರೂ ಫೋನ್ ಮಾಡು ಅಂತಾನೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚಿತ್ರದುರ್ಗ ಮುರುಘಾ ಮಠದ ಮುರುಘಾಶ್ರೀಗೆ ಮತ್ತೊಂದು ಹೊಸ ಸಂಕಷ್ಟ, ಏನದು?
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

