ಡಾ.ಜಿ ಪರಮೇಶ್ವರ ಬರ್ತ್​ಡೇ ಆಚರಣೆ ವೇಳೆ ಉರುಳಿದ ತೆಂಗಿನಮರ; ತಪ್ಪಿದ ಅನಾಹುತ

ಗೃಹ ಸಚಿವ ಡಾ‌.ಜಿ ಪರಮೇಶ್ವರ ಅವರು ಇಂದು ತಮ್ಮ 73 ನೇ ಹುಟ್ಟು ಹಬ್ಬವನ್ನು ತುಮಕೂರಿನಲ್ಲಿ ಆಚರಿಸಿಕೊಂಡಿದ್ದಾರೆ. ಅದರಂತೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹಸಚಿವರ ಸರ್ಕಾರಿ ನಿವಾಸದಲ್ಲಿ ಡಾ.ಪರಮೇಶ್ವರ ಅವರ ಸ್ವಾಗತಕ್ಕಾಗಿ ನೂರಾರು ಅಭಿಮಾನಿಗಳು ಕಾದುಕೊಂಡಿದ್ದರು. ಈ ವೇಳೆ ಮಳೆ, ಗಾಳಿಗೆ ಬುಡ ಸಮೇತ ತೆಂಗಿನಮರ ಟೆಂಟ್ ಮೇಲೆ ಉರುಳಿದೆ.

ಡಾ.ಜಿ ಪರಮೇಶ್ವರ ಬರ್ತ್​ಡೇ ಆಚರಣೆ ವೇಳೆ ಉರುಳಿದ ತೆಂಗಿನಮರ; ತಪ್ಪಿದ ಅನಾಹುತ
|

Updated on: Aug 06, 2024 | 5:49 PM

ಬೆಂಗಳೂರು, ಆ.06: ಇಂದು ಗೃಹ ಸಚಿವ ಡಾ‌.ಜಿ ಪರಮೇಶ್ವರ ಅವರು ತಮ್ಮ 73 ನೇ ಹುಟ್ಟು ಹಬ್ಬವನ್ನು ತುಮಕೂರಿನಲ್ಲಿ ಆಚರಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹಸಚಿವ ಡಾ.ಜಿ.ಪರಮೇಶ್ವರ(DR. G Parameshwara) ಅವರ ಸರ್ಕಾರಿ ನಿವಾಸದಲ್ಲಿ ಅನಾಹುತವೊಂದು ತಪ್ಪಿದೆ. ಹೌದು, ಡಾ.ಪರಮೇಶ್ವರ ಅವರ ಹುಟ್ಟುಹಬ್ಬ ಆಚರಣೆ ವೇಳೆ ಮಳೆ, ಗಾಳಿಗೆ ಬುಡ ಸಮೇತ ತೆಂಗಿನಮರ ಟೆಂಟ್ ಮೇಲೆ ಉರುಳಿದೆ. ಡಾ.ಪರಮೇಶ್ವರ್ ಸ್ವಾಗತಕ್ಕಾಗಿ ನೂರಾರು ಅಭಿಮಾನಿಗಳು ಕಾದುಕೊಂಡಿದ್ದರು. ಈ ವೇಳೆ ಜರ್ಮನ್ ಟೆಂಟ್ ಮೇಲೆ ತೆಂಗಿನ ಮರ ಬಿದ್ದಿದ್ದು, ಅಭಿಮಾನಿಗಳು, ಪೊಲೀಸ್ ಸಿಬ್ಬಂದಿ ಕೆಲಕಾಲ ಆತಂಕಕ್ಕೊಳಗಾಗಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ