ಕಲಬುರಗಿಯಲ್ಲಿ ಆಸ್ಪತ್ರೆ ಮುಂದೆ ಆಟೋದಲ್ಲಿ ತಂದೆಯನ್ನು ಕೂಡಿಸಿ ಕಣ್ಣೀರಿಡುತ್ತಿರುವ ಮಗಳು
ಕಲಬುರಗಿಯಲ್ಲಿ ಆಸ್ಪತ್ರೆ ಮುಂದೆ ಆಟೋದಲ್ಲಿ ತಂದೆಯನ್ನು ಕೂಡಿಸಿ ಕಣ್ಣೀರಿಡುತ್ತಿರುವ ಮಗಳು

ಕಲಬುರಗಿಯಲ್ಲಿ ಆಸ್ಪತ್ರೆ ಮುಂದೆ ಆಟೋದಲ್ಲಿ ತಂದೆಯನ್ನು ಕೂಡಿಸಿ ಕಣ್ಣೀರಿಡುತ್ತಿರುವ ಮಗಳು

ಸಾಧು ಶ್ರೀನಾಥ್​

Updated on: Apr 19, 2021 | 5:43 PM

ಕರ್ನಾಟಕದಲ್ಲಿ ಕೊರೊನಾ ಹೆಮ್ಮಾರಿ ದಿನೇ ದಿನೇ ಹೆಚ್ಚಾಗುತ್ತಿದೆ. ಅದ್ರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಐಸಿಯು ಬೆಡ್‌ ಕೊರತೆ ಎದುರಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ. ಜಿಲ್ಲಾ ಆಡಳಿತ ಕೂಡಾ ಸಾರ್ವಜನಿಕರಿಗೆ ವೈದ್ಯಕೀಯ ವ್ಯವಸ್ಥೆ ನೀಡಲು ಪರದಾಡುತ್ತಿದ್ದು, ಹಲವಾರು ರೋಗಿಗಳು ಆಟೋ ಹಾಗೂ ಆಂಬ್ಯುಲೆನ್ಸ್‌ನಲ್ಲಿಯೇ ಕಾಯಬೇಕಾದ ಸ್ಥಿತಿ ಬಂದೊದಗಿದೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು