ಚಾಮುಂಡೇಶ್ವರಿ ತಪ್ಪಲಿನಲ್ಲಿ ಮೃತ ಕೋತಿ ಮರಿ ಅಂತ್ಯಕ್ರಿಯೆ ಮಾಡಿ ಮಾನವೀಯತೆ

ಕೋತಿ ಮರಿ ಮೃತಪಟ್ಟ ಜಾಗದಲ್ಲೇ ಗುಂಡಿ ತೆಗೆದು ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆ ನಡೆಸುವಾಗ ಸುತ್ತಲೂ ಕೋತಿಗಳ ದಂಡು ನೆರೆದಿತ್ತು. ಮೌನವಾಗಿ ಮರಗಳ ಮೇಲೆ ಕುಳಿತು ಅಂತ್ಯಕ್ರಿಯೆ ವೀಕ್ಷಣೆಯಲ್ಲಿ ತೊಡಗಿದ್ದವು.

ಚಾಮುಂಡೇಶ್ವರಿ ತಪ್ಪಲಿನಲ್ಲಿ ಮೃತ ಕೋತಿ ಮರಿ ಅಂತ್ಯಕ್ರಿಯೆ ಮಾಡಿ ಮಾನವೀಯತೆ
| Updated By: ಸಾಧು ಶ್ರೀನಾಥ್​

Updated on: Nov 17, 2023 | 5:57 PM

ಮೈಸೂರಿನಲ್ಲಿಂದು ಮೃತ ಕೋತಿಮರಿಯ ಅಂತ್ಯಕ್ರಿಯೆಯನ್ನು ಮಾಡಿ ಮಾನವೀಯತೆ ಮೆರೆಯಲಾಗಿದೆ. ನಾಡದೇವಿ ತಾಯಿ ಚಾಮುಂಡೇಶ್ವರಿ ತಪ್ಪಲಿನಲ್ಲಿ ಈ ಘಟನೆ ನಡೆದಿದೆ. ಆಕಸ್ಮಿಕ ಘಟನೆಯಲ್ಲಿ ಮೃತಪಟ್ಟ ಕೋತಿಮರಿಗೆ ಚಾಮುಂಡಿ ಬೆಟ್ಟ ಹತ್ತುವ ಭಕ್ತರು, ಎರಡು ದಿನಗಳ ಹಿಂದೆ ಮೃತಪಟ್ಟಿದ್ದ ಕೋತಿ ಮರಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಮರಿಯನ್ನು ಮಡಿಲಿನಲ್ಲಿ ಇಟ್ಟುಕೊಂಡಿದ್ದ ತಾಯಿ,  ಇಂದು ಮುಂಜಾನೆ ಸತ್ತ ಮರಿಯನ್ನು ಬಿಟ್ಟಿದೆ. ಅನಾಥವಾಗಿ ಬಿದ್ದಿದ್ದ ಮರಿಯ ಅಂತ್ಯಕ್ರಿಯೆಯನ್ನು ಭಕ್ತರು ನೆರವೆರಿಸಿದ್ದಾರೆ.

ಕೋತಿ ಮರಿ ಮೃತಪಟ್ಟ ಜಾಗದಲ್ಲೇ ಗುಂಡಿ ತೆಗೆದು ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆ ನಡೆಸುವಾಗ ಸುತ್ತಲೂ ಕೋತಿಗಳ ದಂಡು ನೆರೆದಿತ್ತು. ಮೌನವಾಗಿ ಮರಗಳ ಮೇಲೆ ಕುಳಿತು ಅಂತ್ಯಕ್ರಿಯೆ ವೀಕ್ಷಣೆಯಲ್ಲಿ ತೊಡಗಿದ್ದವು. ಆ ನಂತರವೂ ಕೆಲವು ಕೋತಿಗಳು ಸಮಾಧಿ ಸ್ಥಳಕ್ಕೆ ಬಂದು ನೋಡಿಕೊಂಡು ಹೋಗಿವೆ. ಒಟ್ಟಿನಲ್ಲಿ ಕೋತಿ ಮರಿ ಅಂತ್ಯಕ್ರಿಯೆ ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ.

ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow us
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..