ಚಾಮುಂಡೇಶ್ವರಿ ತಪ್ಪಲಿನಲ್ಲಿ ಮೃತ ಕೋತಿ ಮರಿ ಅಂತ್ಯಕ್ರಿಯೆ ಮಾಡಿ ಮಾನವೀಯತೆ

ಕೋತಿ ಮರಿ ಮೃತಪಟ್ಟ ಜಾಗದಲ್ಲೇ ಗುಂಡಿ ತೆಗೆದು ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆ ನಡೆಸುವಾಗ ಸುತ್ತಲೂ ಕೋತಿಗಳ ದಂಡು ನೆರೆದಿತ್ತು. ಮೌನವಾಗಿ ಮರಗಳ ಮೇಲೆ ಕುಳಿತು ಅಂತ್ಯಕ್ರಿಯೆ ವೀಕ್ಷಣೆಯಲ್ಲಿ ತೊಡಗಿದ್ದವು.

ಚಾಮುಂಡೇಶ್ವರಿ ತಪ್ಪಲಿನಲ್ಲಿ ಮೃತ ಕೋತಿ ಮರಿ ಅಂತ್ಯಕ್ರಿಯೆ ಮಾಡಿ ಮಾನವೀಯತೆ
| Edited By: ಸಾಧು ಶ್ರೀನಾಥ್​

Updated on: Nov 17, 2023 | 5:57 PM

ಮೈಸೂರಿನಲ್ಲಿಂದು ಮೃತ ಕೋತಿಮರಿಯ ಅಂತ್ಯಕ್ರಿಯೆಯನ್ನು ಮಾಡಿ ಮಾನವೀಯತೆ ಮೆರೆಯಲಾಗಿದೆ. ನಾಡದೇವಿ ತಾಯಿ ಚಾಮುಂಡೇಶ್ವರಿ ತಪ್ಪಲಿನಲ್ಲಿ ಈ ಘಟನೆ ನಡೆದಿದೆ. ಆಕಸ್ಮಿಕ ಘಟನೆಯಲ್ಲಿ ಮೃತಪಟ್ಟ ಕೋತಿಮರಿಗೆ ಚಾಮುಂಡಿ ಬೆಟ್ಟ ಹತ್ತುವ ಭಕ್ತರು, ಎರಡು ದಿನಗಳ ಹಿಂದೆ ಮೃತಪಟ್ಟಿದ್ದ ಕೋತಿ ಮರಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಮರಿಯನ್ನು ಮಡಿಲಿನಲ್ಲಿ ಇಟ್ಟುಕೊಂಡಿದ್ದ ತಾಯಿ,  ಇಂದು ಮುಂಜಾನೆ ಸತ್ತ ಮರಿಯನ್ನು ಬಿಟ್ಟಿದೆ. ಅನಾಥವಾಗಿ ಬಿದ್ದಿದ್ದ ಮರಿಯ ಅಂತ್ಯಕ್ರಿಯೆಯನ್ನು ಭಕ್ತರು ನೆರವೆರಿಸಿದ್ದಾರೆ.

ಕೋತಿ ಮರಿ ಮೃತಪಟ್ಟ ಜಾಗದಲ್ಲೇ ಗುಂಡಿ ತೆಗೆದು ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆ ನಡೆಸುವಾಗ ಸುತ್ತಲೂ ಕೋತಿಗಳ ದಂಡು ನೆರೆದಿತ್ತು. ಮೌನವಾಗಿ ಮರಗಳ ಮೇಲೆ ಕುಳಿತು ಅಂತ್ಯಕ್ರಿಯೆ ವೀಕ್ಷಣೆಯಲ್ಲಿ ತೊಡಗಿದ್ದವು. ಆ ನಂತರವೂ ಕೆಲವು ಕೋತಿಗಳು ಸಮಾಧಿ ಸ್ಥಳಕ್ಕೆ ಬಂದು ನೋಡಿಕೊಂಡು ಹೋಗಿವೆ. ಒಟ್ಟಿನಲ್ಲಿ ಕೋತಿ ಮರಿ ಅಂತ್ಯಕ್ರಿಯೆ ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ.

ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow us
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ