ಅರಿಶಿನಗುಂಡಿ ಜಲಪಾತದಲ್ಲಿ ಒಂದು ಸಾವು ಸಂಭವಿಸಿದರೂ ಎಚ್ಚೆತ್ತುಕೊಳ್ಳದ ಯುವಕರು; ಸೇತುವೆ ಮೇಲೆ ಹುಚ್ಚಾಟ

ಉಡುಪಿಯ ಅರಿಶಿನಗುಂಡಿ ಜಲಪಾತದಕ್ಕೆಂದು ಪ್ರವಾಸಕ್ಕೆ ತೆರಳಿದ್ದ ಭದ್ರಾವತಿ ಮೂಲದ ಶರತ್​​ ಎಂಬಾತ ಕಾಲುಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದ. ಇಂತಹ ಘಟನೆ ನಡೆದರೂ ಎಚ್ಚೆತ್ತುಕೊಳ್ಳದ ಯುವಕರು, ನಿರ್ಮಾಣ ಹಂತದ ಸೇತುವೆ ಮೇಲೆ ಹುಚ್ಚಾಟ ಮಾಡುತ್ತಿದ್ದಾರೆ.

ಅರಿಶಿನಗುಂಡಿ ಜಲಪಾತದಲ್ಲಿ ಒಂದು ಸಾವು ಸಂಭವಿಸಿದರೂ ಎಚ್ಚೆತ್ತುಕೊಳ್ಳದ ಯುವಕರು; ಸೇತುವೆ ಮೇಲೆ ಹುಚ್ಚಾಟ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 01, 2023 | 11:05 AM

ಚಿಕ್ಕಮಗಳೂರು, ಆ.1: ಉಡುಪಿಯ ಅರಿಶಿನಗುಂಡಿ ಜಲಪಾತ(Arsinagundi Falls)ಕ್ಕೆಂದು ಪ್ರವಾಸಕ್ಕೆ ತೆರಳಿದ್ದ ಭದ್ರಾವತಿ ಮೂಲದ ಶರತ್​​ ಎಂಬಾತ ಜು.24 ರಂದು ಬಂಡೆಯ ಮೇಲಿಂದ ಕಾಲುಜಾರಿ ಹರಿಯುವ ನೀರಿಗೆ ಬಿದ್ದಿದ್ದ. ಈ ಘಟನೆ ಸಂಬಂಧಪಟ್ಟಂತೆ ಒಂದು ವಾರದ ಬಳಿಕ ಆತನ ಮೃತದೇಹ ಬಿದ್ದ ಜಾಗದಿಂದ 200 ಮೀಟರ್​ ದೂರದಲ್ಲಿ ಸಿಕ್ಕಿತ್ತು. ಇಂತಹ ಘಟನೆ ನಡೆದರೂ ಎಚ್ಚೆತ್ತಕೊಳ್ಳದ ಯುವಕರು, ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ತುಂಗಾ ನದಿ ಮೇಲಿನ ನಿರ್ಮಾಣ ಹಂತದ ಅಬ್ಬಿಕಲ್ಲು ಗ್ರಾಮದ ಸೇತುವೆ ಮೇಲೆ ಯುವಕರು ಪೋಟೋಗಾಗಿ ಹುಚ್ಚಾಟ ಮಾಡುತ್ತಿದ್ದಾರೆ. ಸ್ವಲ್ಪ ಯಾಮಾರಿದ್ರೂ ಯುವಕರು ಕೆಳಗೆ ಬೀಳುವ ಸಾಧ್ಯತೆಯಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘