ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಅಯ್ಯಪ್ಪಸ್ವಾಮಿ ಭಕ್ತರಿಗೆ ವಿಶೇಷ ಮನವಿ

Updated on: Nov 19, 2025 | 10:24 PM

ಶಬರಿಮಲೆಯಲ್ಲಿ ಈ ವರ್ಷದ ಮಂಡಲ ಪೂಜೆ, ಮಕರವಿಳಕ್ಕು ಉತ್ಸವ ಶುರುವಾಗಿದೆ. ಜ್ಯೋತಿ ಮಾಸಾಚರಣೆಗಾಗಿ ಗರ್ಭಗುಡಿ ಬಾಗಿಲು ತೆರೆದ ಎರಡೇ ದಿನಗಳಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ಅವ್ಯವಸ್ಥೆಯ ಆಗರವೇ ಸೃಷ್ಟಿಯಾಗಿದೆ. ಅತಿಯಾದ ಜನಸಂದಣಿಯಿಂದಾಗಿ ಮಹಿಳಾ ಮಾಲಾಧಾರಿಯೊಬ್ಬಳು ಮೃತಪಟ್ಟಿದ್ದಾಳೆ. ಕ್ಷೇತ್ರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿರುವ ಆರೋಪ ಕೇಳಿ ಬಂದಿದ್ದು, ಕೇರಳ ಸರ್ಕಾರ ಮತ್ತು ಶಬರಿಮಲೆ ದೇವಸ್ಥಾನ ಆಡಳಿತ ಮಂಡಳಿಯನ್ನು ಕೇರಳ ಕೋರ್ಟ್​ ತರಾಟೆ ತೆಗೆದುಕೊಂಡಿದೆ. ಇನ್ನು ಶಬರಿಮಲೆಗೆ ತೆರಳಲು ಪ್ಲ್ಯಾನ್ ಮಾಡಿಕೊಂಡಿರುವ ಅಯ್ಯಪ್ಪ ಭಕ್ತರಿಗೆಗೊಂದು ವಿಶೇಷ ಮನವಿ ಮಾಡಲಾಗಿದೆ.

ಬೆಂಗಳೂರು, (ನವೆಂಬರ್ 19): ಶಬರಿಮಲೆಯಲ್ಲಿ ಈ ವರ್ಷದ ಮಂಡಲ ಪೂಜೆ, ಮಕರವಿಳಕ್ಕು ಉತ್ಸವ ಶುರುವಾಗಿದೆ. ಜ್ಯೋತಿ ಮಾಸಾಚರಣೆಗಾಗಿ ಗರ್ಭಗುಡಿ ಬಾಗಿಲು ತೆರೆದ ಎರಡೇ ದಿನಗಳಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ಅವ್ಯವಸ್ಥೆಯ ಆಗರವೇ ಸೃಷ್ಟಿಯಾಗಿದೆ. ಅತಿಯಾದ ಜನಸಂದಣಿಯಿಂದಾಗಿ ಮಹಿಳಾ ಮಾಲಾಧಾರಿಯೊಬ್ಬಳು ಮೃತಪಟ್ಟಿದ್ದಾಳೆ. ಕ್ಷೇತ್ರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿರುವ ಆರೋಪ ಕೇಳಿ ಬಂದಿದ್ದು, ಕೇರಳ ಸರ್ಕಾರ ಮತ್ತು ಶಬರಿಮಲೆ ದೇವಸ್ಥಾನ ಆಡಳಿತ ಮಂಡಳಿಯನ್ನು ಕೇರಳ ಕೋರ್ಟ್​ ತರಾಟೆ ತೆಗೆದುಕೊಂಡಿದೆ. ಇನ್ನು ಶಬರಿಮಲೆಗೆ ತೆರಳಲು ಪ್ಲ್ಯಾನ್ ಮಾಡಿಕೊಂಡಿರುವ ಅಯ್ಯಪ್ಪ ಭಕ್ತರಿಗೆಗೊಂದು ವಿಶೇಷ ಮನವಿ ಮಾಡಲಾಗಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More