ಗೆಳೆಯನೊಬ್ಬ ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವನೆಂದು ತುಮಕೂರಿನ ವಿಚ್ಛೇದಿತೆಯ ಆರೋಪ

2020 ರಲ್ಲಿ ವಿಚ್ಚೇದನ ಪಡೆದ ನಂತರ ದೂರದ ಸಂಬಂಧಿಕನೂ ಆಗಿರುವ ಗಜೇಂದ್ರನೊಂದಿಗೆ ಲಿವ್ ಇನ್ ಸಂಬಂಧ ಹೊಂದಿದ್ದಳಂತೆ ಮತ್ತು ಅವನು ಯಾವುದರೂ ನೆಪವೊಡ್ಡಿ ಮದುವೆ ಮಾಡಿಕೊಳ್ಳುವ ಮಾತನ್ನು ಮುಂದೂಡುತ್ತಿದ್ದನಂತೆ. ಕೊನೆಗೊಮ್ಮೆ ಯುವತಿ ಪೊಲೀಸ್ ಠಾಣೆಯೊಂದರಲ್ಲಿ ಮದುವೆಯಾಗುವ ಮುಚ್ಚಳಿಕೆ ಬರೆಸಿಕೊಂಡಿದ್ದಾಳೆ.

ಗೆಳೆಯನೊಬ್ಬ ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವನೆಂದು ತುಮಕೂರಿನ ವಿಚ್ಛೇದಿತೆಯ ಆರೋಪ
|

Updated on: Nov 08, 2023 | 12:51 PM

ತುಮಕೂರು: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಿರುವ ಯುವತಿ ತನ್ನ ಬಾಲ್ಯದ ಗೆಳೆಯನೊಬ್ಬನಿಂದ ಮೋಸ ಹೋಗಿರುವುದಾಗಿ ಹೇಳುತ್ತಿದ್ದಾಳೆ. ಈಕೆ ಚಿಕ್ಕನಾಯಕನಹಳ್ಳಿಯ (Chikkanayakanahalli) ತಿಮ್ಮನಹಳ್ಳು ಗ್ರಾಮದವಳು, ಮೋಸ ಮಾಡಿರುವನೆಂದು ಆರೋಪಿಸುತ್ತಿರುವ ಯುವಕನ ಹೆಸರು ಗಜೇಂದ್ರ (Gajendra) ಮತ್ತು ಅವನು ಅದೇ ತಾಲ್ಲೂಕಿನ ರಾಮನಹಳ್ಳಿ ಗ್ರಾಮದವನು. ವಿಚ್ಛೇದಿತೆಯಾಗಿರುವ ಯುವತಿ ಗಂಡನೊಂದಿಗೆ ಒಂದು ದಿನವೂ ಸಂಸಾರ ನಡೆಸದೆ ಮದುವೆಯಾದ ಕೇವಲ ಒಂದು ವಾರದ ಬಳಿಕ ಡಿವೋರ್ಸ್ (divorce) ಪಡೆದುಕೊಂಡಿರುವುದಾಗಿ ಹೇಳುತ್ತಾಳೆ. 2020 ರಲ್ಲಿ ವಿಚ್ಚೇದನ ಪಡೆದ ನಂತರ ದೂರದ ಸಂಬಂಧಿಕನೂ ಆಗಿರುವ ಗಜೇಂದ್ರನೊಂದಿಗೆ ಲಿವ್ ಇನ್ ಸಂಬಂಧ ಹೊಂದಿದ್ದಳಂತೆ ಮತ್ತು ಅವನು ಯಾವುದರೂ ನೆಪವೊಡ್ಡಿ ಮದುವೆ ಮಾಡಿಕೊಳ್ಳುವ ಮಾತನ್ನು ಮುಂದೂಡುತ್ತಿದ್ದನಂತೆ. ಕೊನೆಗೊಮ್ಮೆ ಯುವತಿ ಪೊಲೀಸ್ ಠಾಣೆಯೊಂದರಲ್ಲಿ ಮದುವೆಯಾಗುವ ಮುಚ್ಚಳಿಕೆ ಬರೆಸಿಕೊಂಡಿದ್ದಾಳೆ. ರಿಜಿಸ್ಟರ್ ಮದುವೆ ಮಾಡಿಕೊಳ್ಳುವ ಅಂತ ಯುವತಿ ಗಜೇಂದ್ರನನ್ನು ತನ್ನ ಸೋದರ ಸಂಬಂಧಿಗಳೊಂದಿಗೆ ಕಾರಲ್ಲಿ ಬೆಂಗಳೂರಿಗೆ ಬಂದಾಗ ಗಜೇಂದ್ರ ನಗರದ ನೆಲಗದರನಹಳ್ಳಿ ಬಳಿ ಅವರನ್ನು ಬಿಟ್ಟು ಪರಾರಿಯಾಗಿದ್ದಾನೆ. ಯುವತಿ ನ್ಯಾಯ ಕೇಳುತ್ತಿದ್ದಾಳೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ