ಒಂದೆಡೆ ಇಡಿ ಶೋಧ: ಇತ್ತ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿ
ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನದ ಜೊತೆ ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಮೌನವಾಗಿದ್ದ ಶ್ವಾನವನ್ನ ಮುದ್ದಾಡಿ ಖುಷಿ ಪಟ್ಟಿದ್ದರು. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿಯಾಗಿದೆ.
ರಾಯಚೂರು, ಜು.11: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಶಾಸಕ ಹಾಗೂ ನಿಗಮದ ಅಧ್ಯಕ್ಷ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನದ ಜೊತೆ ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಮೌನವಾಗಿದ್ದ ಶ್ವಾನವನ್ನ ಮುದ್ದಾಡಿ ಖುಷಿ ಪಟ್ಟಿದ್ದರು. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿಯಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 11, 2024 08:20 PM
Latest Videos
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

