ಒಂದೆಡೆ ಇಡಿ ಶೋಧ: ಇತ್ತ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿ
ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನದ ಜೊತೆ ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಮೌನವಾಗಿದ್ದ ಶ್ವಾನವನ್ನ ಮುದ್ದಾಡಿ ಖುಷಿ ಪಟ್ಟಿದ್ದರು. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿಯಾಗಿದೆ.
ರಾಯಚೂರು, ಜು.11: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಶಾಸಕ ಹಾಗೂ ನಿಗಮದ ಅಧ್ಯಕ್ಷ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನದ ಜೊತೆ ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಮೌನವಾಗಿದ್ದ ಶ್ವಾನವನ್ನ ಮುದ್ದಾಡಿ ಖುಷಿ ಪಟ್ಟಿದ್ದರು. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿಯಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 11, 2024 08:20 PM
Follow Us
Latest Videos
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
