ಒಂದೆಡೆ ಇಡಿ ಶೋಧ: ಇತ್ತ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿ
ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನದ ಜೊತೆ ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಮೌನವಾಗಿದ್ದ ಶ್ವಾನವನ್ನ ಮುದ್ದಾಡಿ ಖುಷಿ ಪಟ್ಟಿದ್ದರು. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿಯಾಗಿದೆ.
ರಾಯಚೂರು, ಜು.11: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಶಾಸಕ ಹಾಗೂ ನಿಗಮದ ಅಧ್ಯಕ್ಷ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ದದ್ದಲ್ ನಿವಾಸದಲ್ಲಿ ಅನಾಥವಾಗಿದ್ದ ಶ್ವಾನದ ಜೊತೆ ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಮೌನವಾಗಿದ್ದ ಶ್ವಾನವನ್ನ ಮುದ್ದಾಡಿ ಖುಷಿ ಪಟ್ಟಿದ್ದರು. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನಾಥವಾಗಿದ್ದ ಶ್ವಾನ ಇಂದು ಸೆಲೆಬ್ರಿಟಿಯಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 11, 2024 08:20 PM
Follow Us
Latest Videos
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
