ನನ್ನನ್ನು ಬಾಂಬ್ ಹಾಕಿ ಸಾಯಿಸಬೇಕೆಂದು ಯಾರೋ ವಿಡಿಯೋ ಕಳಿಸಿದ್ದಾರೆ: ಜಗದೀಶ್, ವಕೀಲ

ನನ್ನನ್ನು ಬಾಂಬ್ ಹಾಕಿ ಸಾಯಿಸಬೇಕೆಂದು ಯಾರೋ ವಿಡಿಯೋ ಕಳಿಸಿದ್ದಾರೆ: ಜಗದೀಶ್, ವಕೀಲ
|

Updated on: Oct 25, 2024 | 3:55 PM

ಕೊಡಿಗೇಹಳ್ಳಿ ಪೊಲೀಸರಿಗೆ ಒಂದು ಲಿಖಿತ ದೂರು ಸಲ್ಲಿಸಿದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಜಗದೀಶ್ ಹೇಳುತ್ತಾರೆ. ಅವರಿಗೆ ಥ್ರೆಟ್ ಇರುವ ಸಂಗತಿ ಪೊಲೀಸರಿಗೆ ಮತ್ತು ಗುಪ್ತಚರ ವಿಭಾಗಕ್ಕೆ ಗೊತ್ತಿಲ್ಲ ಅಂತೇನಿಲ್ಲ, ಗೊತ್ತಿದ್ದರೂ ಯಾಕೆ ಸುಮ್ಮನಿದ್ದಾರೆ ಅನ್ನೋದು ತನ್ನ ತಕರಾರು ಎಂದು ಅವರು ಹೇಳುತ್ತಾರೆ.

ಬೆಂಗಳೂರು: ನಗರದ ಲಾಯರ್ ಕೆಎನ್ ಜಗದೀಶ್ ಬಿಗ್ ಬಾಸ್ ಕನ್ನಡ ಶೋ ನಿಂದ ಹೊರಬಿದ್ದ ನಂತರವೂ ಸುದ್ದಿಯಲ್ಲಿದ್ದಾರೆ. ಸುದ್ದಿಯಲ್ಲಿದ್ದಾರೋ ಅಥವಾ ಅವರಿಂದ ಅಂಥ ಪ್ರಯತ್ನ ನಡೆದಿದೆಯೋ ಅಂತ ಕನ್ನಡಿಗರು ನಿರ್ಧರಿಸಬೇಕು. ಇವತ್ತಿನ ತಾಜಾ ಸುದ್ದಿಯೇನೆಂದರೆ, ಬಿಗ್ ಬಾಸ್ ನಿಂದ ಆಚೆ ಬಂದ ಬಳಿಕ ಯಾರೋ ಇಬ್ಬರು ಜಗದೀಶ್ ರನ್ನು ಬಾಂಬ್ ಹಾಕಿ ಸಾಯಿಸಿ ಇಲ್ಲವೇ ಗುಂಡಿಟ್ಟು ಕೊಲ್ಲಿ ಎಂಬ ಸಂದೇಶದ ವಿಡಿಯೋವೊಂದನ್ನು ಕಳಿಸಿದ್ದಾರಂತೆ. ಪೊಲೀಸರಿಗೆ ದೂರಲ್ಲ ಮಾಹಿತಿ ನೀಡಲು ಬಂದಿದ್ದೆ ಎಂದು ಅವರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರಲ್ಲಿ ಮಳೆ ಸೃಷ್ಟಿಸುತ್ತಿರುವ ಅನಾಹುತಗಳ ಮೇಲೆ ಬೆಳಕು ಚೆಲ್ಲಿದ ಖ್ಯಾತ ವಕೀಲ ಜಗದೀಶ್

Follow us
ಕಿವೀಸ್ ಬ್ಯಾಟರ್ ಎದುರು ಹಿಂದಿಯಲ್ಲಿ ಮಾತನಾಡಿ ಪೇಚಿಗೆ ಸಿಲುಕಿದ ಪಂತ್
ಕಿವೀಸ್ ಬ್ಯಾಟರ್ ಎದುರು ಹಿಂದಿಯಲ್ಲಿ ಮಾತನಾಡಿ ಪೇಚಿಗೆ ಸಿಲುಕಿದ ಪಂತ್
ಮುಡಾ ಪ್ರಕರಣ; ಕೋರ್ಟ್ ಆದೇಶ ಮರುಪರಿಶೀಲನೆ ಕೋರುವ ಅವಕಾಶವಿದೆ: ಪರಮೇಶ್ವರ್
ಮುಡಾ ಪ್ರಕರಣ; ಕೋರ್ಟ್ ಆದೇಶ ಮರುಪರಿಶೀಲನೆ ಕೋರುವ ಅವಕಾಶವಿದೆ: ಪರಮೇಶ್ವರ್
1 ರನ್​ಗೆ ಸುಸ್ತಾದ ಕೊಹ್ಲಿ; ಹಳೆಯ ದೌರ್ಬಲ್ಯಕ್ಕೆ ಮತ್ತೊಮ್ಮೆ ಬಲಿ
1 ರನ್​ಗೆ ಸುಸ್ತಾದ ಕೊಹ್ಲಿ; ಹಳೆಯ ದೌರ್ಬಲ್ಯಕ್ಕೆ ಮತ್ತೊಮ್ಮೆ ಬಲಿ
ಫೂಜೆಯಲ್ಲಿ ನಿಖಿಲ್ ಪತ್ನಿ ರೇವತಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಸಹ ಭಾಗಿ
ಫೂಜೆಯಲ್ಲಿ ನಿಖಿಲ್ ಪತ್ನಿ ರೇವತಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಸಹ ಭಾಗಿ
ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
ಬಿಜೆಪಿ ಪ್ರಬಲ ಪ್ರತಿಸ್ಪರ್ಧಿ ಎಂದಿದ್ದ ನನಗೆ ಟಿಕೆಟ್ ವಂಚಿಸಲಾಗಿದೆ: ಖಾದ್ರಿ
ಬಿಜೆಪಿ ಪ್ರಬಲ ಪ್ರತಿಸ್ಪರ್ಧಿ ಎಂದಿದ್ದ ನನಗೆ ಟಿಕೆಟ್ ವಂಚಿಸಲಾಗಿದೆ: ಖಾದ್ರಿ
ಮಂಗಳೂರಿನಲ್ಲಿ ನಡುರಾತ್ರಿ ರೌಡಿಶೀಟರ್​ಗಳ ತಲ್ವಾರ್ ವಾರ್
ಮಂಗಳೂರಿನಲ್ಲಿ ನಡುರಾತ್ರಿ ರೌಡಿಶೀಟರ್​ಗಳ ತಲ್ವಾರ್ ವಾರ್
ಹಾಸನಾಂಬ ದೇವಿ ದರ್ಶನ​​ ಲೈವ್​
ಹಾಸನಾಂಬ ದೇವಿ ದರ್ಶನ​​ ಲೈವ್​
ಇಂದಿನಿಂದ ಹಾಸನಾಂಬ ದರ್ಶನಕ್ಕೆ ಅವಕಾಶ: ಶುಕ್ರವಾರ ಹರಿದು ಬಂದ ಭಕ್ತಸಾಗರ
ಇಂದಿನಿಂದ ಹಾಸನಾಂಬ ದರ್ಶನಕ್ಕೆ ಅವಕಾಶ: ಶುಕ್ರವಾರ ಹರಿದು ಬಂದ ಭಕ್ತಸಾಗರ
ಜನಸಾಮಾನ್ಯರಿಗೆ ‘ಬಿಗ್ ಬಾಸ್​’ ಮನೆ ಪ್ರವೇಶಕ್ಕೆ ಕೊನೆಗೂ ಸಿಕ್ಕಿತು ಅವಕಾಶ
ಜನಸಾಮಾನ್ಯರಿಗೆ ‘ಬಿಗ್ ಬಾಸ್​’ ಮನೆ ಪ್ರವೇಶಕ್ಕೆ ಕೊನೆಗೂ ಸಿಕ್ಕಿತು ಅವಕಾಶ