AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ಬಳಿ 50 ಸಾವಿರ ರೂ ಹಣದ ಸಮೇತ ಡಸ್ಟರ್ ಕಾರು ಅಗ್ನಿಗಾಹುತಿ

ನೆಲಮಂಗಲ ಬಳಿ 50 ಸಾವಿರ ರೂ ಹಣದ ಸಮೇತ ಡಸ್ಟರ್ ಕಾರು ಅಗ್ನಿಗಾಹುತಿ

ಬಿ ಮೂರ್ತಿ, ನೆಲಮಂಗಲ
| Updated By: ಸಾಧು ಶ್ರೀನಾಥ್​|

Updated on: Oct 05, 2023 | 5:05 PM

Share

ಬ್ಯಾಟರಿ ಸರ್ಕ್ಯೂಟ್​ ಆಗಿ ಬೆಲೆಬಾಳುವ ಡಸ್ಟರ್ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಗಟನೆ ಸೋಲೂರು ಶ್ರೀರಾಮ ಫೈನಾನ್ಸ್ ಕಚೇರಿ ಬಳಿ ನಡೆದಿದೆ. ಕಿರಣ್ ಗೌಡ ಎಂಬುವರಿಗೆ ಸೇರಿದ ಡಸ್ಟರ್ ಕಾರು (Car Fire) ಬೆಂಕಿಗಾಹುತಿಯಾಗಿದೆ.

ನೆಲಮಂಗಲ (ಬೆಂಗಳೂರು ಗ್ರಾಮಾಂತರ), ಅಕ್ಟೋಬರ್​ 5: ಬ್ಯಾಟರಿ ಸರ್ಕ್ಯೂಟ್​ ಆಗಿ ಬೆಲೆಬಾಳುವ ಡಸ್ಟರ್ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಗಟನೆ ಸೋಲೂರು ಶ್ರೀರಾಮ ಫೈನಾನ್ಸ್ ಕಚೇರಿ ಬಳಿ ನಡೆದಿದೆ. ಕಿರಣ್ ಗೌಡ ಎಂಬುವರಿಗೆ ಸೇರಿದ ಡಸ್ಟರ್ ಕಾರು (Car Fire) ಬೆಂಕಿಗಾಹುತಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕು ವ್ಯಾಪ್ತಿಯಲ್ಲಿವ ಶ್ರೀರಾಮ ಫೈನಾನ್ಸ್​ಗೆ ಹಣ ಕಟ್ಟಲು ಕಿರಣ್ ಗೌಡ ಬಂದಿದ್ದರು. ದುರದೃಷ್ಟವೆಂದರೆ 50 ಸಾವಿರ ರೂಪಾಯಿ ಹಣದ ಸಮೇತ (Money) ಡಸ್ಟರ್ ಕಾರು ಅಗ್ನಿಗಾಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ