ತುಮಕೂರಿನಲ್ಲಿ ಕಳೆದುಹೋಗಿರುವ ಸಾಕುಗಿಣಿಯನ್ನು ಹುಡುಕಿಕೊಟ್ಟವರಿಗೆ ರೂ. 50,000 ಬಹಮಾನವಂತೆ!
ಬೂದು (ash) ಮೈಬಣ್ಣ ಮತ್ತು ಬಾಲದ ಭಾಗ ಕೆಂಪಿರುವ ಗಿಣಿಯನ್ನು ಹುಡುಕಿಕೊಟ್ಟವರಿಗೆ 50,000 ರೂ. ಬಹುಮಾನ ನೀಡುವುದಾಗಿಯೂ ಅವರು ಹೇಳಿದ್ದಾರೆ.
ತುಮಕೂರಿನ ಜಯನಗರದಲ್ಲಿ (Jayanagara) ವಾಸವಾಗಿರುವ ಈ ಕುಂಟುಂಬ ತನ್ನ ಸಾಕು ಗಿಣಿಯನ್ನು ಕಳೆದುಕೊಂಡು ಕಂಗಾಲಾಗಿದೆ. ಎರಡು ವರ್ಷದ ಗಿಣಿಗೆ ಅವರು ರುಸ್ತುಮಾ ಅಂತ ಹೆಸರಿಟ್ಟಿದ್ದಾರೆ. ಮನೆಯಿಂದ ಅದು ಹೇಗೆ ಕಾಣೆಯಾಯಿತು ಅಂತ ನಮಗೆ ಗೊತ್ತಿಲ್ಲ. ಆದರೆ ಗಿಣಿ ನಾಪತ್ತೆಯಾದ ನಂತರ ಕುಟುಂಬದ ಸದಸ್ಯರು ಸಾಮಾಜಿಕ ಜಾಲತಾಣಗಳ (social media) ಮೂಲಕ ಅದನ್ನು ಹುಡುಕಿಕೊಡಿ ಅಂತ ಮನವಿ ಮಾಡುತ್ತಿದ್ದಾರೆ. ಬೂದು (ash) ಮೈಬಣ್ಣ ಮತ್ತು ಬಾಲದ ಭಾಗ ಕೆಂಪಿರುವ ಗಿಣಿಯನ್ನು ಹುಡುಕಿಕೊಟ್ಟವರಿಗೆ 50,000 ರೂ. ಬಹುಮಾನ ನೀಡುವುದಾಗಿಯೂ ಅವರು ಹೇಳಿದ್ದಾರೆ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

