ತುಮಕೂರಿನಲ್ಲಿ ಕಳೆದುಹೋಗಿರುವ ಸಾಕುಗಿಣಿಯನ್ನು ಹುಡುಕಿಕೊಟ್ಟವರಿಗೆ ರೂ. 50,000 ಬಹಮಾನವಂತೆ!
ಬೂದು (ash) ಮೈಬಣ್ಣ ಮತ್ತು ಬಾಲದ ಭಾಗ ಕೆಂಪಿರುವ ಗಿಣಿಯನ್ನು ಹುಡುಕಿಕೊಟ್ಟವರಿಗೆ 50,000 ರೂ. ಬಹುಮಾನ ನೀಡುವುದಾಗಿಯೂ ಅವರು ಹೇಳಿದ್ದಾರೆ.
ತುಮಕೂರಿನ ಜಯನಗರದಲ್ಲಿ (Jayanagara) ವಾಸವಾಗಿರುವ ಈ ಕುಂಟುಂಬ ತನ್ನ ಸಾಕು ಗಿಣಿಯನ್ನು ಕಳೆದುಕೊಂಡು ಕಂಗಾಲಾಗಿದೆ. ಎರಡು ವರ್ಷದ ಗಿಣಿಗೆ ಅವರು ರುಸ್ತುಮಾ ಅಂತ ಹೆಸರಿಟ್ಟಿದ್ದಾರೆ. ಮನೆಯಿಂದ ಅದು ಹೇಗೆ ಕಾಣೆಯಾಯಿತು ಅಂತ ನಮಗೆ ಗೊತ್ತಿಲ್ಲ. ಆದರೆ ಗಿಣಿ ನಾಪತ್ತೆಯಾದ ನಂತರ ಕುಟುಂಬದ ಸದಸ್ಯರು ಸಾಮಾಜಿಕ ಜಾಲತಾಣಗಳ (social media) ಮೂಲಕ ಅದನ್ನು ಹುಡುಕಿಕೊಡಿ ಅಂತ ಮನವಿ ಮಾಡುತ್ತಿದ್ದಾರೆ. ಬೂದು (ash) ಮೈಬಣ್ಣ ಮತ್ತು ಬಾಲದ ಭಾಗ ಕೆಂಪಿರುವ ಗಿಣಿಯನ್ನು ಹುಡುಕಿಕೊಟ್ಟವರಿಗೆ 50,000 ರೂ. ಬಹುಮಾನ ನೀಡುವುದಾಗಿಯೂ ಅವರು ಹೇಳಿದ್ದಾರೆ.
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

