Karnataka Assembly Polls 2023: ಮತದಾನ ಬಹಿಷ್ಕರಿಸಿದ ಹಳ್ಳಿಗಳಿಗೆ ರಾತ್ರೋರಾತ್ರಿ ದೌಡಾಯಿಸಿದ ಕೊರಟಗೆರೆ ಶಾಸಕ ಜಿ ಪರಮೇಶ್ವರ

ಈ ಬಾರಿ ವಿಧಾನಸಭೆಗೆ ಪುನಃ ಆಯ್ಕೆಯಾದರೆ ಕ್ರಷರ್ ಗಳ ಕೆಲಸ ನಿಲ್ಲಿಸುವುದಾಗಿ ಗ್ರಾಮಸ್ಥರಿಗೆ ಪರಮೇಶ್ವರ್ ಭರವಸೆ ನೀಡುತ್ತಾರೆ.

|

Updated on: Apr 11, 2023 | 11:32 AM

ತುಮಕೂರು: ಜಿಲ್ಲೆಯ ಕೊರಟಗೆರೆ (Koratagere) ಮತಕ್ಷೇತ್ರದಲ್ಲಿ ಬರುವ ಚಿನಿವಾರಹಳ್ಳಿ ಸೇರಿದಂತೆ 13 ಹಳ್ಳಿಗಳ ಜನರ ಬದುಕು ಸ್ಟೋನ್ ಕ್ರಷರ್ ಗಳಿಂದ (stone crusher) ದುಸ್ತರಗೊಂಡಿದೆ. ಕ್ರಷರ್ ಗಳಿಂದ ಏಳುವ ಧೂಳು ಬೆಳೆದ ಪೈರುಗಳ ಮೇಲೆ ಬಿದ್ದು ಅವು ಹಾಳಾಗುತ್ತಿವೆ ಮತ್ತು ಮಕ್ಕಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಹಾಗಾಗೇ, ಈ ಬಾರಿ ಮತದಾನ ಮಾಡುವುದಿಲ್ಲವೆಂದು ಗ್ರಾಮಗಳ ಜನ ನಿರ್ಧರಿಸಿದಾಗ ಇದುವರೆಗೆ ಕ್ರಷರ್ ಗಳ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದ ಕಾಂಗ್ರೆಸ್ ಶಾಸಕ ಜಿ ಪರಮೇಶ್ವರ್  (G Parameshwar) ರಾತ್ರೋರಾತ್ರಿ ಚಿನಿವಾರಹಳ್ಳಿಗೆ ದೌಡಾಯಿಸಿ ಜನರ ಮನವೊಲಿಕೆಗೆ ಮುಂದಾಗುತ್ತಾರೆ. ಜಿಲ್ಲಾಧಿಕಾರಿಗೆ ಪೋನಾಯಿಸಿ ಕ್ರಮ ಜರುಗಿಸುವಂತೆ ಹೇಳುತ್ತಾರೆ. ನಂತರ ಅವರು ಈ ಬಾರಿ ವಿಧಾನಸಭೆಗೆ ಪುನಃ ಆಯ್ಕೆಯಾದರೆ ಕ್ರಷರ್ ಗಳ ಕೆಲಸ ನಿಲ್ಲಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡುತ್ತಾರೆ. ಜನ ವೋಟು ಹಾಕುತ್ತಾರೋ ಇಲ್ಲವೋ ಕಾದುನೋಡಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ