ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ. ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ , ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಚಿಕ್ಕಮಗಳೂರು, (ಜೂನ್ 23): ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ. ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ , ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ನಿತ್ಯವೂ ಪ್ರವಾಸಿಗರ ಗಲಾಟೆಯಿಂದ ಉಳಿದ ಪ್ರವಾಸಿಗರಿಗೆ ಕಿರಿಕಿರಿ ಉಂಟಾಗುತ್ತಿದೆ.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

