AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 23, 2025 | 2:51 PM

Share

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ. ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ , ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಚಿಕ್ಕಮಗಳೂರು, (ಜೂನ್ 23): ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ. ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ , ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ನಿತ್ಯವೂ ಪ್ರವಾಸಿಗರ ಗಲಾಟೆಯಿಂದ ಉಳಿದ ಪ್ರವಾಸಿಗರಿಗೆ ಕಿರಿಕಿರಿ ಉಂಟಾಗುತ್ತಿದೆ.

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More