AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar News: ಗ್ರಾಮದಲ್ಲಿ ಪ್ರತ್ಯಕ್ಷವಾದ 14 ಕಾಡಾನೆಗಳ ಹಿಂಡು: ಜನರಲ್ಲಿ ಆತಂಕ, ಹತ್ತಾರು ಎಕರೆ ಬೆಳೆ ನಾಶ

Kolar News: ಗ್ರಾಮದಲ್ಲಿ ಪ್ರತ್ಯಕ್ಷವಾದ 14 ಕಾಡಾನೆಗಳ ಹಿಂಡು: ಜನರಲ್ಲಿ ಆತಂಕ, ಹತ್ತಾರು ಎಕರೆ ಬೆಳೆ ನಾಶ

ಗಂಗಾಧರ​ ಬ. ಸಾಬೋಜಿ
|

Updated on: May 23, 2023 | 4:26 PM

Share

ಸುಮಾರು 14 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕರವಿರೆಡ್ಡಿಹಳ್ಳಿಯಲ್ಲಿ ನಡೆದಿದೆ.

ಕೋಲಾರ: ಸುಮಾರು 14 ಕಾಡಾನೆಗಳ (wild elephants) ಹಿಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕರವಿರೆಡ್ಡಿಹಳ್ಳಿಯಲ್ಲಿ ನಡೆದಿದೆ. ಕಾಡಾನೆ ಹಿಂಡಿನ ದಾಳಿಯಿಂದ ಹತ್ತಾರು ಎಕರೆ ಬೆಳೆ ನಾಶವಾಗಿದೆ. ಆಂಧ್ರಪ್ರದೇಶದ ಗಡಿಯಿಂದ ಕಾಡಾನೆಗಳ ಹಿಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆಗಳನ್ನು ನೋಡಲು ನೂರಾರು ಜನರು ಜಮಾಯಿಸಿದ್ದು, ಜನರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಆನೆಗಳನ್ನು ಮರಳಿ ಕಾಡಿಗಟ್ಟಲು ಅರಣ್ಯ ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More