Muharram: ಮೊಹರಂ ವೇಳೆ ಅಗ್ನಿಕುಂಡದಲ್ಲಿ‌ ಕಂಬಳಿ ಹಾಸಿ ನಮಾಜ್ ಮಾಡಿದ ಹಿಂದೂ ಯುವಕ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಚೀರಲಕೊಪ್ಪ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆ ಹಿಂದೂ ಯುವಕನೋರ್ವ ಅಗ್ನಿಕುಂಡಕ್ಕೆ ಪ್ರವೇಶ ಮಾಡಿ ಕಂಬಳಿ ಹಾಸಿ ದೇವರ ಮುಂದೆ ಮೂರು ಬಾರಿ ಮಂಡಿಯೂರಿ ಶಿರ ಬಾಗಿ ನಮಸ್ಕರಿಸಿದ್ದಾರೆ. ಸದ್ಯ ಯುವಕನ ಈ ವಿಡಿಯೋ ವೈರಲ್ ಆಗುತ್ತಿದೆ.

Muharram: ಮೊಹರಂ ವೇಳೆ ಅಗ್ನಿಕುಂಡದಲ್ಲಿ‌ ಕಂಬಳಿ ಹಾಸಿ ನಮಾಜ್ ಮಾಡಿದ ಹಿಂದೂ ಯುವಕ
| Updated By: ಆಯೇಷಾ ಬಾನು

Updated on: Jul 18, 2024 | 1:58 PM

ಬಾಗಲಕೋಟೆ, ಜುಲೈ.18: ಮುಸ್ಲಿಮರ ಹೊಸ ವರ್ಷ ಹಾಘೂ ಪವಿತ್ರ ಹಬ್ಬವಾಗಿರುವ ಮೊಹರಂ (Muharram) ಭಾವೈಕ್ಯತೆಯ ಸಂಕೇತ. ಈ ಹಬ್ಬವನ್ನು ಜಾತಿ, ಧರ್ಮ ಮರೆತು ಎಲ್ಲಾ ಧರ್ಮದವರು ಒಂದಾಗಿ ಆಚರಿಸುತ್ತಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಚೀರಲಕೊಪ್ಪ ಗ್ರಾಮದಲ್ಲಿ ನಿನ್ನೆ ರಾತ್ರಿ ಮೊಹರಂ ಆಚರಿಸಲಾಗಿದೆ. ಈ ವೇಳೆ ಮೊಹರಂ ಅಗ್ನಿಕುಂಡದಲ್ಲೇ ಹಿಂದೂ ಯುವಕನೋರ್ವ ನಮಾಜ್ ಮಾಡಿದಂತೆ ದೇವರಲ್ಲಿ ಪ್ರಾರ್ಥಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮೊಹರಂ ಹಬ್ಬದ ಹಿನ್ನೆಲೆ ಆಲೆ ದೇವರ ಮೆರವಣಿವೆ ವೇಳೆ ಈ ಘಟನೆ ನಡೆದಿದೆ. ಹಸೇನ್‌ ಹುಸೇನ್ ಮೌಲಾ ದರ್ಗಾದ ಎದುರು ಅಗ್ನಿಕುಂಡ ಹಾಕಲಾಗಿತ್ತು. ಫಕ್ಕೀರಪ್ಪ ಕುರಿ ಎಂಬ ಹಿಂದೂ ಯುವಕ ಅಗ್ನಿಕುಂಡ ಪ್ರವೇಶಿಸಿ ಕಂಬಳಿ ಹಾಸಿ ಮೂರು ಬಾರಿ ಮಂಡಿಯೂರಿ ಶಿರ ಬಾಗಿ ದೇವರನ್ನು ನಮಸ್ಕರಿಸಿದ್ದಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಕ್ರೀಡಾಕೂಟ ವೇಳೆ ಹೆಜ್ಜೇನು ದಾಳಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಕ್ರೀಡಾಕೂಟ ವೇಳೆ ಹೆಜ್ಜೇನು ದಾಳಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಬಡವರನ್ನು ಆರ್ಥಿಕವಾಗಿ ಬಲಪಡಿಸುತ್ತಿರುವುದರಿಂದ ವೈರಿಗಳಿಗೆ ಅಸೂಯೆ: ಸಿಎಂ
ಬಡವರನ್ನು ಆರ್ಥಿಕವಾಗಿ ಬಲಪಡಿಸುತ್ತಿರುವುದರಿಂದ ವೈರಿಗಳಿಗೆ ಅಸೂಯೆ: ಸಿಎಂ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್