ಬೆಂಗಳೂರಿನಲ್ಲೊಂದು ಭಯಾನಕ ಆಕ್ಸಿಡೆಂಟ್; ಬೆಚ್ಚಿ ಬೀಳಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ

 ಕೊಂಚ ಯಾಮಾರಿದ್ದರೂ ಈಚರ್ ಚಕ್ರಕ್ಕೆ ಸಿಲುಕಿ ಸವಾರ ಬಲಿಯಾಗುತಿದ್ದ. ಹೌದು, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್(Mahalakshmi Layout) ಸ್ವಿಮ್ಮಿಂಗ್ ಪೂಲ್ ಜಂಕ್ಷನ್ ಬಳಿ ಕಳೆದ ವಾರ ಈ ಘಟನೆ ನಡೆದಿದೆ. ಇದರಲ್ಲಿ ಬೈಕ್ ಸವಾರ ಬದುಕುಳಿದಿದ್ದೆ ಅಚ್ಚರಿಯಂತಿದೆ.

ಬೆಂಗಳೂರಿನಲ್ಲೊಂದು ಭಯಾನಕ ಆಕ್ಸಿಡೆಂಟ್; ಬೆಚ್ಚಿ ಬೀಳಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 05, 2024 | 10:34 AM

ಬೆಂಗಳೂರು, ಏ.05: ಕೊಂಚ ಯಾಮಾರಿದ್ದರೂ ಈಚರ್ ಚಕ್ರಕ್ಕೆ ಸಿಲುಕಿ ಸವಾರ ಬಲಿಯಾಗುತಿದ್ದ. ಹೌದು, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್(Mahalakshmi Layout) ಸ್ವಿಮ್ಮಿಂಗ್ ಪೂಲ್ ಜಂಕ್ಷನ್ ಬಳಿ ಕಳೆದ ವಾರ ಈ ಘಟನೆ ನಡೆದಿದೆ. ಇದರಲ್ಲಿ ಬೈಕ್ ಸವಾರ ಬದುಕುಳಿದಿದ್ದೆ ಅಚ್ಚರಿಯಂತಿದೆ. ಅಸಲಿಗೆ ಈ ಅಪಘಾತ(Accident) ಮಾಡಿದ್ದು ಯಾವುದೇ ವಾಹನವಲ್ಲ, ಕೊಲೇ ಬಸವ, ಹೊಡೆದ ಡಿಕ್ಕಿಗೆ ಬೈಕ್ ಸವಾರ ಈಚರ್ ಕೆಳಗೆ ಬಿದ್ದಿದ್ದಾನೆ. ತಕ್ಷಣ ಚಾಲಕ ಈಚರ್ ವಾಹನ ನಿಲ್ಲಿಸಿದ್ದು, ಸ್ವಲ್ಪದರಲ್ಲೆ ಬೈಕ್ ಸವಾರ ಬದುಕುಳಿದಿದ್ದಾನೆ. ಬೆಚ್ಚಿ ಬೀಳಿಸುವ ಈ ಆಕ್ಸಿಡೆಂಟ್​ನ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Fri, 5 April 24

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್