ಅಪ್ಪ ಗಳಿಸಿದ ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ವಿವೇಕಹೀನ ಯುವಕ

ಹಣ ಚೆಲ್ಲುವುದರ ಬಗ್ಗೆ ಕಾನೂನು ಏನು ಹೇಳುತ್ತದೆ ಅನ್ನೋದನ್ನು ಕಾನೂನು ಪರಿಣಿತರಿಂದ ಇಲ್ಲವೇ ಪೊಲೀಸ್ ಅಧಿಕಾರಿಗಳನ್ನು ಕೇಳಿ ತಿಳಿದುಕೊಳ್ಳಬೇಕು. ಅದು ಅಪರಾಧವೇ ಅಂತಾದರೆ ನಿಷ್ಕ್ರಿಯತೆಗೆ ಹೆಸರಾಗಿರುವ ಹುಬ್ಬಳ್ಳಿಯ ಪೊಲೀಸರು ಈ ಯುವಕರ ವಿರುದ್ಧ ಕೇಸು ದಾಖಲಿಸಬೇಕು. ತಾವು ಮಾಡಿದ್ದು ತಪ್ಪು ಅಂತ ಮನವರಿಕೆಯಾಗುವ ಶಿಕ್ಷೆಯನ್ನು ಅವರಿಗೆ ನೀಡಬೇಕು

ಅಪ್ಪ ಗಳಿಸಿದ ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ವಿವೇಕಹೀನ ಯುವಕ
|

Updated on: Jun 29, 2024 | 10:55 AM

ಹುಬ್ಬಳ್ಳಿ: ದುಡ್ಡಿನ ಮದ ಹೇಗಾಡಿಸುತ್ತೆ ಅಂತ ನೋಡಿ. ಹತ್ತು ರೂಪಾಯಿ ದುಡಿಯುವ ಯೋಗ್ಯತೆ ಇಲ್ಲದ ಯುವಕರು ತಮ್ಮ ಗೆಳೆಯನೊಬ್ಬನ ಹುಟ್ಟುಹಬ್ಬ ಆಚರಣೆಯಲ್ಲಿ ರೂ. 500 ಮುಖಬೆಲೆಯ ನೋಟುಗಳನ್ನು ಗಾಳಿಗೆ ತೂರಿ ಅವು ನೆಲಕ್ಕೆ ಬಿದ್ದ ಬಳಿಕ ಅವುಗಳನ್ನು ತುಳಿಯುತ್ತಾ ಕುಣಿಯುತ್ತಿದ್ದಾರೆ! ಹುಬ್ಬಳ್ಳಿಯಲ್ಲಿ ತನ್ವೀರ್ ಹೆಸರಿನ ಒಬ್ಬ ಈಡಿಯಟ್ ನ ಬರ್ತ್​ಡೇ ಆಚರಣೆಯಲ್ಲಿ ಕಂಡು ಬಂದಿರುವ ದೃಶ್ಯವಿದು. ಅವನಪ್ಪ ಬೇಜಾನ್ ಸಂಪಾದನೆ ಮಾಡಿ ಮನೆಯಲ್ಲಿ ದುಡ್ಡು ಮಡಗಿರಬಹುದು. ಬಾಪ್ ಕೀ ಕಮಾಯಿಯನ್ನು ಬೇಟಾ ಹೀಗೆ ಚೆಲ್ಲಿ ವಿಕೃತಾನಂದ ಅನುಭವಿಸುತ್ತಿದ್ದಾನೆ. ಹಣ ಚೆಲ್ಲಿ ಅದನ್ನು ತುಳಿದು ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಯಾವ ಸೀಮೆಯ ಸಂಪ್ರದಾಯ ಸ್ವಾಮಿ? ಅವರಲ್ಲಿ ದುಡ್ಡು ಜಾಸ್ತಿಯಾಗಿದ್ದರೆ ಹುಬ್ಳಳ್ಳಿಯಲ್ಲಿರುವ ಬಡವರ ಮನೆಗಳಿಗೆ ಹೋಗಿ ಹಣ ಹಂಚಲಿ, ಇಲ್ಲವೇ ನಗರದಲ್ಲಿ ಹಲವು ಅನಾಥಾಶ್ರಮಗಳಿವೆ. ಅಲ್ಲಿಗೆ ಹೋಗಿ ದಾನ ಮಾಡಲಿ, ಐದಾರು ಮೂಟೆ ಅಕ್ಕಿಯನ್ನು ಅಲ್ಲಿಗೆ ತಲುಪಿಸಲಿ, ಹೌದು ತಾನೆ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ‘ಎಲ್ಲವೂ ರೆಡಿ ಇದೆ, ಒಂದು ವಾರದಲ್ಲಿ ದೊಡ್ಡ ನ್ಯೂಸ್ ಕೊಡ್ತೀನಿ’; ಬರ್ತ್​ಡೇ ದಿನ ರವಿಚಂದ್ರನ್ ಘೋಷಣೆ

Follow us
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
ಗೆಳೆಯರೊಟ್ಟಿಗೆ ಮ್ಯಾಚ್ ವೀಕ್ಷಿಸಿದ ಕಿಚ್ಚ, ಸಂಭ್ರಮಿಸಿದ್ದು ಹೀಗೆ
ಗೆಳೆಯರೊಟ್ಟಿಗೆ ಮ್ಯಾಚ್ ವೀಕ್ಷಿಸಿದ ಕಿಚ್ಚ, ಸಂಭ್ರಮಿಸಿದ್ದು ಹೀಗೆ
T20 World Cup: ವಿಶ್ವಕಪ್​ ಹಿಡಿದು ಸಂಭ್ರಮಿಸಿದ ರಾಹುಲ್​ ದ್ರಾವಿಡ್
T20 World Cup: ವಿಶ್ವಕಪ್​ ಹಿಡಿದು ಸಂಭ್ರಮಿಸಿದ ರಾಹುಲ್​ ದ್ರಾವಿಡ್
ಲೇಟೆಸ್ಟ್ ಫೀಚರ್ಸ್​ ಜತೆಗೆ ಮಾರುಕಟ್ಟೆಗೆ ಬಂತು ನೋಕಿಯಾ ಮೊಬೈಲ್
ಲೇಟೆಸ್ಟ್ ಫೀಚರ್ಸ್​ ಜತೆಗೆ ಮಾರುಕಟ್ಟೆಗೆ ಬಂತು ನೋಕಿಯಾ ಮೊಬೈಲ್