ಮೈಸೂರಿನ ಮೈಮುಲ್ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿಗೆ ಭಾರೀ ಮುಖಭಂಗ
ಮೈಸೂರಿನಲ್ಲಿ ಸ್ಥಳೀಯ ಚುನಾವಣೆಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹತ್ವ ಪಡೆದುಕೊಳ್ಳುತ್ತಿವೆ. ಹಾಗೇನೆ ರಾಜ್ಯ ನಾಯಕರ ಹಾಗೂ ಸ್ಥಳೀಯ ಮುಖಂಡರ ನಡುವೆ ಜಟಾಪಟಿಗೆ ಕಾರಣವಾಗ್ತಿವೆ. ಮೈಸೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಗೆ ಸಂಬಂಧಿಸಿದಂತೆ ಜಿಟಿ ದೇವೇಗೌಡ ಅವರನ್ನ ಮುಗಿಸಲು ಹೋಗಿ ಸ್ವತಃ ಕುಮಾರಸ್ವಾಮಿಯೇ ಮಣ್ಣುಮುಕ್ಕಿದ್ದಾರೆ… ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವ ಹಂತ ತಲುಪಿದ ಗಲಾಟೆ. ಎಲ್ಲರನ್ನೂ ಸಮಾಧಾನಪಡಿಸಲು ಯತ್ನಿಸುತ್ತಿರುವ ಪೊಲೀಸರು. ಇದು ಮೈಸೂರಿನ ಆಲನಹಳ್ಳಿ ಮೆಗಾ ಡೈರಿ ಆವರಣದಲ್ಲಿ ನಡೆದ ಮೈ ಮುಲ್ ನಿರ್ದೇಶಕರ ಚುನಾವಣೆಯಲ್ಲಿ […]
ಮೈಸೂರಿನಲ್ಲಿ ಸ್ಥಳೀಯ ಚುನಾವಣೆಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹತ್ವ ಪಡೆದುಕೊಳ್ಳುತ್ತಿವೆ. ಹಾಗೇನೆ ರಾಜ್ಯ ನಾಯಕರ ಹಾಗೂ ಸ್ಥಳೀಯ ಮುಖಂಡರ ನಡುವೆ ಜಟಾಪಟಿಗೆ ಕಾರಣವಾಗ್ತಿವೆ. ಮೈಸೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಗೆ ಸಂಬಂಧಿಸಿದಂತೆ ಜಿಟಿ ದೇವೇಗೌಡ ಅವರನ್ನ ಮುಗಿಸಲು ಹೋಗಿ ಸ್ವತಃ ಕುಮಾರಸ್ವಾಮಿಯೇ ಮಣ್ಣುಮುಕ್ಕಿದ್ದಾರೆ…
ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವ ಹಂತ ತಲುಪಿದ ಗಲಾಟೆ. ಎಲ್ಲರನ್ನೂ ಸಮಾಧಾನಪಡಿಸಲು ಯತ್ನಿಸುತ್ತಿರುವ ಪೊಲೀಸರು. ಇದು ಮೈಸೂರಿನ ಆಲನಹಳ್ಳಿ ಮೆಗಾ ಡೈರಿ ಆವರಣದಲ್ಲಿ ನಡೆದ ಮೈ ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಂಡು ಬಂದ ಝಲಕ್. ಹೌದು ಈ ಬಾರಿಯ ಮೈಮುಲ್ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು.
ಇದಕ್ಕೆ ಕಾರಣ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡರ ನಡುವಿನ ಜಿದ್ದಾಜಿದ್ದಿನ ಹಣಾಹಣಿ. ಈ ಬಾರಿ ಮೈ ಮುಲ್ ಚುನಾವಣೆ ಹೆಚ್ಡಿಕೆ ವರ್ಸಸ್ ಜಿಟಿಡಿ ಅನ್ನೋ ರೇಂಜ್ಗೆ ಹೋಗಿತ್ತು.
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ