ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಿಂದ ಉಪವಾಸ ಸತ್ಯಾಗ್ರಹ
ಸಂಶೋಧನಾ ಕೆಲಸಕ್ಕೆ ಅನೇಕ ರೀತಿಯ ತೊಂದರೆ ನೀಡ್ತಿದ್ದಾರೆಂದು ಆರೋಪಿಸಿ ವಿವಿಯ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿ ಕಿರುಕುಳ ಆರೋಪ ಮಾಡಿದ್ದಾರೆ.
ಕಲಬುರಗಿ: ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಪಿ.ನಂದಪ್ಪ ಎಂಬುವವರು ವಿವಿಯ ಆಡಳಿತ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ವಿವಿಯ ಕೆಲವರು ತನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಸಂಶೋಧನಾ ಕೆಲಸಕ್ಕೆ ಅನೇಕ ರೀತಿಯ ತೊಂದರೆ ನೀಡ್ತಿದ್ದಾರೆಂದು ಆರೋಪಿಸಿ ವಿವಿಯ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿ ಕಿರುಕುಳ ಆರೋಪ ಮಾಡಿದ್ದಾರೆ.
Published on: Apr 14, 2023 07:56 AM
Follow Us
Latest Videos
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

