Chamarajanagar: ಬಂಡೀಪುರದ ಆನೆ ಶಿಬಿರದಲ್ಲಿ ಅನಾಥವಾಗಿದ್ದ ಹೆಣ್ಣು ಅನೆಮರಿಯೊಂದಕ್ಕೆ ಯುವ ಕಾವಾಡಿ ದಂಪತಿಯೇ ಅಪ್ಪ-ಅಮ್ಮ

ದಂಪತಿ ವೇದಾಳಿಗೆ ಹಾಲು ಕುಡಿಸುತ್ತಾರೆ ಅರಣ್ಯ ಪ್ರದೇಶದಲ್ಲಿ ತಮ್ಮೊಂದಿಗೆ ವಾಕ್ ಕರೆದುಕೊಂಡು ಹೋಗುತ್ತಾರೆ. ಅದರೊಂದಿಗೆ ಹೈಡ್ ಅಂಡ್ ಸೀಕ್ ಆಟ ಕೂಡ ಆಡುತ್ತಾರೆ!

Chamarajanagar: ಬಂಡೀಪುರದ ಆನೆ ಶಿಬಿರದಲ್ಲಿ ಅನಾಥವಾಗಿದ್ದ ಹೆಣ್ಣು ಅನೆಮರಿಯೊಂದಕ್ಕೆ ಯುವ ಕಾವಾಡಿ ದಂಪತಿಯೇ ಅಪ್ಪ-ಅಮ್ಮ
|

Updated on: Jul 19, 2023 | 11:30 AM

ಚಾಮರಾಜನಗರ: ಮಾನವ ಮತ್ತು ಪ್ರಾಣಿಗಳ ನಡುವಿನ ಅನನ್ಯ ಬಾಂಧವ್ಯದ ಮತ್ತೊಂದು ಕಥೆಯಿದು. ಜಿಲ್ಲೆ ಬಂಡೀಪುರ ಅಭಯಾರಣ್ಯದಲ್ಲಿರುವ (Bandipur Reserve Forest) ರಾಂಪುರ ಆನೆ ಶಿಬಿರದಲ್ಲಿ ತನ್ನ ಹೆತ್ತಮ್ಮಳಿಂದ ಬೇರೆಯಾದ 7-ದಿನದ ಹೆಣ್ಣು ಆನೆಮರಿಯೊಂದಕ್ಕೆ (baby elephant) ಅದೇ ಶಿಬಿರದಲ್ಲಿ ಕೆಲಸ ಮಾಡುವ ಕಾವಾಡಿ ದಂಪತಿ ಸ್ವಂತ ಮಗುವಿನಂತೆ ಸಲಹುತ್ತಿದ್ದಾರೆ, ಪೋಷಿಸುತ್ತಿದ್ದಾರೆ. ದಯಾಳು ದಂಪತಿ ತಮ್ಮ ಆನೆಮರಿಗೆ ವೇದಾ (Veda) ಅಂತ ನಾಮಕರಣ ಕೂಡ ಮಾಡಿದ್ದಾರೆ. 7-ದಿನದ ಮರಿಯಾಗಿದ್ದಾಗ ರಾಜು (Raju) ಮತ್ತು ರಮ್ಯಾರ (Ramya) ಮಡಿಲು ಸೇರಿದ ವೇದಾಗೆ ಈಗ 7-ತಿಂಗಳ ಪ್ರಾಯ. ದಂಪತಿ ವೇದಾಳಿಗೆ ಹಾಲು ಕುಡಿಸುತ್ತಾರೆ ಅರಣ್ಯ ಪ್ರದೇಶದಲ್ಲಿ ತಮ್ಮೊಂದಿಗೆ ವಾಕ್ ಕರೆದುಕೊಂಡು ಹೋಗುತ್ತಾರೆ. ಅದರೊಂದಿಗೆ ಹೈಡ್ ಅಂಡ್ ಸೀಕ್ ಆಟ ಕೂಡ ಆಡುತ್ತಾರೆ! ವೇದ ಮತ್ತು ರಾಜು ದಂಪತಿಯ ಅನುಬಂಧಕ್ಕೆ ಯಾರ ದೃಷ್ಟಿಯೂ ತಾಕದಿರಲಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ