ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ನೂತನ ಸಚಿವರಾಗಿ ಕೆಎಸ್ ಬಸವಂತಪ್ಪ ಅವರು ಇಂದು (ಆಗಸ್ಟ್ 08) ಮೊದಲ ಬಾರಿಗೆ ಸ್ವಕ್ಷೇತ್ರ ಮಾಯಕೊಂಡಕ್ಕೆ ಆಗಮಿಸಿದ್ದು, ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ನೂತನ ಮಂತ್ರಿಗೆ ಹೂಗುಚ್ಚ ನೀಡಿ ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ್ದಾರೆ. ಆದ್ರೆ, ಈ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು....ಬಸವಂತಪ್ಪನವರನ್ನು ಬರಮಾಡಿಕೊಳ್ಳುವ ಬರದಲ್ಲಿದ್ದ ಅಭಿಮಾನಿಯೊಬ್ಬರ ಜೇಬಿಗೆ ಕತ್ತರಿ ಹಾಕಿ ಒಂದು ಲಕ್ಷ ರೂಪಾಯಿ ದೋಚಿಕೊಂಡು ಹೋಗಿದ್ದಾರೆ. ಹೌದು....ನೀರ್ಥಡಿ ಗ್ರಾಮದ ಸಂತೋಷ ಎನ್ನುವಾತ ಸಚಿವರ ಸ್ವಾಗತಕ್ಕೆ ಬಂದು 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.
ದಾವಣಗೆರೆ, (ಆಗಸ್ಟ್ 08): ನೂತನ ಸಚಿವರಾಗಿ ಕೆಎಸ್ ಬಸವಂತಪ್ಪ ಅವರು ಇಂದು (ಆಗಸ್ಟ್ 08) ಮೊದಲ ಬಾರಿಗೆ ಸ್ವಕ್ಷೇತ್ರ ಮಾಯಕೊಂಡಕ್ಕೆ ಆಗಮಿಸಿದ್ದು, ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ನೂತನ ಮಂತ್ರಿಗೆ ಹೂಗುಚ್ಚ ನೀಡಿ ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ್ದಾರೆ. ಆದ್ರೆ, ಈ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು….ಬಸವಂತಪ್ಪನವರನ್ನು ಬರಮಾಡಿಕೊಳ್ಳುವ ಬರದಲ್ಲಿದ್ದ ಅಭಿಮಾನಿಯೊಬ್ಬರ ಜೇಬಿಗೆ ಕತ್ತರಿ ಹಾಕಿ ಒಂದು ಲಕ್ಷ ರೂಪಾಯಿ ದೋಚಿಕೊಂಡು ಹೋಗಿದ್ದಾರೆ. ಹೌದು….ನೀರ್ಥಡಿ ಗ್ರಾಮದ ಸಂತೋಷ ಎನ್ನುವಾತ ಸಚಿವರ ಸ್ವಾಗತಕ್ಕೆ ಬಂದು 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 08, 2026 05:50 PM
Follow Us

