AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ.ದರೋಡೆ, ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ.ದರೋಡೆ, ಪ್ರತ್ಯಕ್ಷದರ್ಶಿ ಹೇಳಿದ್ದೇನು?

ರಮೇಶ್ ಬಿ. ಜವಳಗೇರಾ
|

Updated on:Nov 19, 2025 | 5:07 PM

Share

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದೆ. ಸಿಎಂಎಸ್ ಕಂಪನಿಯ ವ್ಯಾನ್ ಅಡ್ಡಗಟ್ಟಿ ಹಣ ದರೋಡೆ ನಡೆದಿದ್ದು, ಈ ದರೋಡೆಯಿಂದ ನಗರದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಸುಮಾರು 7 ಕೋಟಿ 11 ಲಕ್ಷ ರೂಪಾಯಿ ಹಣ ಇದ್ದ ವಾಹನವನ್ನು ದೋಚಿಕೊಂಡು, ಅಶೋಕ್ ಪಿಲ್ಲರ್ ಬಳಿ ಹೈಜಾಕ್ ಮಾಡಿದ್ದು, ಬಳಿಕ ಹಣವಿದ್ದ ವಾಹನವನ್ನು ಜಯದೇವ ಡೈರಿ ಸರ್ಕಲ್​​​ ಫ್ಲೈಓವರ್ ಬಳಿ ನಿಲ್ಲಿಸಿದ್ದಾರೆ. ನಂತರ ದರೋಡೆಕೋರರು ಹಣವನ್ನು ತಮ್ಮ ಇನ್ನೋವಾ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೆರಳಚ್ಚುಗಾರರ, ಪೊಲೀಸರರು ದೌಡಾಯಿಸಿ ತನಿಖೆ ನಡೆಸಿದ್ದಾರೆ. ಇನ್ನು ಈ ದರೋಡೆ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿರುವುದನ್ನು ಕೇಳಿ.

ಬೆಂಗಳೂರು, (ನವೆಂಬರ್ 19): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದೆ. ಸಿಎಂಎಸ್ ಕಂಪನಿಯ ವ್ಯಾನ್ ಅಡ್ಡಗಟ್ಟಿ ಹಣ ದರೋಡೆ ನಡೆದಿದ್ದು, ಈ ದರೋಡೆಯಿಂದ ನಗರದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಸುಮಾರು 7 ಕೋಟಿ 11 ಲಕ್ಷ ರೂಪಾಯಿ ಹಣ ಇದ್ದ ವಾಹನವನ್ನು ದೋಚಿಕೊಂಡು, ಅಶೋಕ್ ಪಿಲ್ಲರ್ ಬಳಿ ಹೈಜಾಕ್ ಮಾಡಿದ್ದು, ಬಳಿಕ ಹಣವಿದ್ದ ವಾಹನವನ್ನು ಜಯದೇವ ಡೈರಿ ಸರ್ಕಲ್​​​ ಫ್ಲೈಓವರ್ ಬಳಿ ನಿಲ್ಲಿಸಿದ್ದಾರೆ. ನಂತರ ದರೋಡೆಕೋರರು ಹಣವನ್ನು ತಮ್ಮ ಇನ್ನೋವಾ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೆರಳಚ್ಚುಗಾರರ, ಪೊಲೀಸರರು ದೌಡಾಯಿಸಿ ತನಿಖೆ ನಡೆಸಿದ್ದಾರೆ. ಇನ್ನು ಈ ದರೋಡೆ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿರುವುದನ್ನು ಕೇಳಿ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅತಿದೊಡ್ಡ ಕಳ್ಳತನ: ಹಾಡಹಗಲೇ ATM ವಾಹನ ಹೈಜಾಕ್, 7.11 ಕೋಟಿ ರೂ. ದರೋಡೆ

Published on: Nov 19, 2025 05:07 PM