ನಡುಗಡ್ಡೆಯಲ್ಲಿ ಸಿಲುಕಿದ್ದ ಕುದುರೆಯೊಂದನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದರು
ಆದರೆ ಅಗ್ನಿಶಾಮಕ ದಳದವರು ಈ ಬಡಪಾಯಿ ಕುದುರೆಯನ್ನು ರಕ್ಷಿಸಿದ್ದಾರೆ. ಸಾಮಾನ್ಯವಾಗಿ ಎಲ್ಲ ಪ್ರಾಣಿಗಳು ಈಜಬಲ್ಲವು, ಆದರೆ ಕುದುರೆ ಹರಿವ ನೀರಿನ ಸೆಳೆತಕ್ಕೆ ಹೆದರಿ ಆ ಪ್ರಯತ್ನ ಮಾಡಿರಲಾರದು.
ಹಾವೇರಿ: ದೂರದಲ್ಲಿ ನಡುಗಡ್ಡೆಯಂತೆ (island) ಕಾಣುತ್ತಿರುವ ಪ್ರದೇಶದಲ್ಲಿ ಸಿಲುಕಿರುವ ಒಬ್ಬಂಟಿ ಕುದುರೆ ನಿಮಗೆ ವಿಡಿಯೋನಲ್ಲಿ ಕಾಣುತ್ತಿದೆಯೇ? ಹಾವೇರಿ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ವರದಾ ನದಿ (Varada River) ಸೃಷ್ಟಿಸಿರುವ ಅವಾಂತರ ಇದು. ಆದರೆ ಅಗ್ನಿಶಾಮಕ ದಳದವರು (Fire Brigade) ಈ ಬಡಪಾಯಿ ಕುದುರೆಯನ್ನು ರಕ್ಷಿಸಿದ್ದಾರೆ. ಸಾಮಾನ್ಯವಾಗಿ ಎಲ್ಲ ಪ್ರಾಣಿಗಳು ಈಜಬಲ್ಲವು, ಆದರೆ ಕುದುರೆ ಹರಿವ ನೀರಿನ ಸೆಳೆತಕ್ಕೆ ಹೆದರಿ ಆ ಪ್ರಯತ್ನ ಮಾಡಿರಲಾರದು.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

