ಚಿನ್ನದ ಗಟ್ಟಿಗಾಗಿ ವ್ಯಕ್ತಿಯನ್ನು ಕಾರಿನಲ್ಲಿ ಎತ್ತಾಕೊಂಡು ಹೋದ ಆಗಂತುಕರು: ವಿಡಿಯೋ ನೋಡಿ
ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳೂರು, (ಸೆಪ್ಟೆಂಬರ್ 28): ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Latest Videos
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
