AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಗಟ್ಟಿಗಾಗಿ ವ್ಯಕ್ತಿಯನ್ನು ಕಾರಿನಲ್ಲಿ ಎತ್ತಾಕೊಂಡು ಹೋದ ಆಗಂತುಕರು: ವಿಡಿಯೋ ನೋಡಿ

ಚಿನ್ನದ ಗಟ್ಟಿಗಾಗಿ ವ್ಯಕ್ತಿಯನ್ನು ಕಾರಿನಲ್ಲಿ ಎತ್ತಾಕೊಂಡು ಹೋದ ಆಗಂತುಕರು: ವಿಡಿಯೋ ನೋಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on: Sep 28, 2025 | 11:02 PM

Share

ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳೂರು, (ಸೆಪ್ಟೆಂಬರ್ 28): ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.