AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಗಟ್ಟಿಗಾಗಿ ವ್ಯಕ್ತಿಯನ್ನು ಕಾರಿನಲ್ಲಿ ಎತ್ತಾಕೊಂಡು ಹೋದ ಆಗಂತುಕರು: ವಿಡಿಯೋ ನೋಡಿ

ಚಿನ್ನದ ಗಟ್ಟಿಗಾಗಿ ವ್ಯಕ್ತಿಯನ್ನು ಕಾರಿನಲ್ಲಿ ಎತ್ತಾಕೊಂಡು ಹೋದ ಆಗಂತುಕರು: ವಿಡಿಯೋ ನೋಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 28, 2025 | 11:02 PM

Share

ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳೂರು, (ಸೆಪ್ಟೆಂಬರ್ 28): ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More