ಚಿನ್ನದ ಗಟ್ಟಿಗಾಗಿ ವ್ಯಕ್ತಿಯನ್ನು ಕಾರಿನಲ್ಲಿ ಎತ್ತಾಕೊಂಡು ಹೋದ ಆಗಂತುಕರು: ವಿಡಿಯೋ ನೋಡಿ
ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳೂರು, (ಸೆಪ್ಟೆಂಬರ್ 28): ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
