ತುಂಗಭದ್ರಾಗೆ ಜೀವಕಳೆ; ಜಲಾಶಯದಿಂದ ಇಪ್ಪತ್ತು ತಿಂಗಳ ನಂತರ ನದಿಗೆ ನೀರು

ತುಂಗಭದ್ರಾ ಜಲಾಶಯ ಭರ್ತಿಯಾಗದೆ ಇದ್ದರಿಂದ ಕಳೆದ ವರ್ಷ ಬರಗಾಲದಿಂದ ನದಿಗೆ ನೀರನ್ನೇ ಬಿಟ್ಟಿರಲಿಲ್ಲ. ಆದ್ರೆ, ಈ ಬಾರಿ ತುಂಗಭದ್ರಾ ಜಲಾಶಯ ಭರ್ತಿಯಾಗುವ ಹಂತಕ್ಕೆ ಬಂದ ಹಿನ್ನೆಲೆ ಅಧಿಕಾರಿಗಳು ಜುಲೈ ತಿಂಗಳಲ್ಲಿಯೇ ನದಿಗೆ ನೀರು ಬಿಟ್ಟಿದ್ದಾರೆ. ಇಪ್ಪತ್ತು ತಿಂಗಳ ನಂತರ ನದಿಗೆ ನೀರು ಹರಿಯುತ್ತಿದ್ದಂತೆ ರೈತರ ಮೊಗದಲ್ಲಿ ಸಂತಸ ತುಂಬಿಕೊಂಡಿದೆ.

ತುಂಗಭದ್ರಾಗೆ ಜೀವಕಳೆ; ಜಲಾಶಯದಿಂದ ಇಪ್ಪತ್ತು ತಿಂಗಳ ನಂತರ ನದಿಗೆ ನೀರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 23, 2024 | 2:37 PM

ಕೊಪ್ಪಳ, ಜು.23: ಭಾರಿ ಮಳೆಯಿಂದ ತುಂಗಭದ್ರಾ ಜಲಾಶಯ(Tungabhadra Dam)ಕ್ಕೆ ಜೀವಕಳೆ ಬಂದಿದೆ. ಈ ಹಿನ್ನಲೆ ಇಪ್ಪತ್ತು ತಿಂಗಳ ನಂತರ ಕೊಪ್ಪಳ ಜಿಲ್ಲೆಯಲ್ಲಿ ತುಂಗಭದ್ರಾ ನದಿ ಹರಿಯುತ್ತಿದೆ. ಹೌದು, ಜಲಾಶಯ ಭರ್ತಿಯಾಗದೆ ಇದ್ದರಿಂದ ಕಳೆದ ವರ್ಷ ಬರಗಾಲದಿಂದ ನದಿಗೆ ನೀರನ್ನೇ ಬಿಟ್ಟಿರಲಿಲ್ಲ. ಆದ್ರೆ, ಈ ಬಾರಿ ತುಂಗಭದ್ರಾ ಜಲಾಶಯ ಭರ್ತಿ ಯಾಗೋ ಹಂತಕ್ಕೆ ಬಂದ ಹಿನ್ನೆಲೆ ಅಧಿಕಾರಿಗಳು ಜುಲೈ ತಿಂಗಳಲ್ಲಿಯೇ ನದಿಗೆ ನೀರು ಬಿಟ್ಟಿದ್ದಾರೆ. 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಡ್ಯಾಂನಲ್ಲಿ,  ಇಲ್ಲಿವರೆಗೂ 91 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 87 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವು ಇದೆ. ಇನ್ನು ನದಿಗೆ ನೀರು ಬಿಡ್ತಿದ್ದಂತೆ ನೀರು ನಾಯಿಗಳು ಪ್ರತ್ಯಕ್ಷವಾಗಿದೆ.  ತುಂಗಭದ್ರಾ ನದಿಯಲ್ಲಿ ಹೆಚ್ಚಾಗಿ ಈ ನೀರು ನಾಯಿಗಳು ಕಾಣಿಸಿಕೊಳ್ಳುತ್ತದೆ. ತುಂಗಭದ್ರಾ ಜಲಾಶಯದಿಂದ ಇಪ್ಪತ್ತು ತಿಂಗಳ ನಂತರ ನದಿಗೆ ನೀರು ಹರಿಯುತ್ತಿದ್ದಂತೆ ರೈತರ ಮೊಗದಲ್ಲಿ ಸಂತಸ ತುಂಬಿಕೊಂಡಿದೆ.

ರಾಜ್ಯದ  ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​