ವಿದ್ಯಾರ್ಥಿನಿ ಮೇಲೆ ಅಟ್ಯಾಕ್ ಮಾಡಿದ ಬೀದಿ ನಾಯಿಗಳ ಹಿಂಡು; ಬಾಲಕಿ ಜಸ್ಟ್​ ಮಿಸ್​, ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಕರ್ನಾಟಕದ ಹಲವೆಡೆ ಬೀದಿನಾಯಿಗಳ ಹಾವಳಿ ಮೀತಿಮೀರಿದ್ದು, ಹಲವಾರು ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅದರಂತೆ ಇದೀಗ ಉಡುಪಿಯ ಹೂಡೆ ಪರಿಸರದಲ್ಲಿ ಕೈಯಲ್ಲಿ ಕೊಡೆ ಹಿಡಿದು ನಿಂತಿದ್ದ ವಿದ್ಯಾರ್ಥಿನಿಯತ್ತ ನಾಲ್ಕೈದು ನಾಯಿಗಳು ಒಮ್ಮೆಲೇ ಅಟ್ಯಾಕ್ ಮಾಡಿದೆ. ಇದರಿಂದ ವಿದ್ಯಾರ್ಥಿ ಬಚಾವ್​ ಆಗಿದ್ದು, ನಾಯಿ ದಾಳಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿದ್ಯಾರ್ಥಿನಿ ಮೇಲೆ ಅಟ್ಯಾಕ್ ಮಾಡಿದ ಬೀದಿ ನಾಯಿಗಳ ಹಿಂಡು; ಬಾಲಕಿ ಜಸ್ಟ್​ ಮಿಸ್​, ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
|

Updated on: Aug 10, 2024 | 2:44 PM

ಉಡುಪಿ, ಆ.10: ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿದ ಭಯಾನಕ ಘಟನೆ ಉಡುಪಿಯ ಹೂಡೆ ಪರಿಸರದಲ್ಲಿ ನಡೆದಿದೆ. ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನಾಯಿಗಳು ದಾಳಿ ಮಾಡಿದ್ದು, ಕೈಯಲ್ಲಿ ಕೊಡೆ ಹಿಡಿದು ನಿಂತಿದ್ದ ವಿದ್ಯಾರ್ಥಿನಿಯತ್ತ ನಾಯಿಗಳು ನುಗ್ಗಿದೆ. ನಾಲ್ಕೈದು ನಾಯಿಗಳು ಒಮ್ಮೆಲೇ ಅಟ್ಯಾಕ್ ಮಾಡಿದ ಹಿನ್ನೆಲೆಯಲ್ಲಿ ಬಾಲಕಿ ಕೂಗಿ ಬೊಬ್ಬೆ ಹಾಕಿದ್ದಾರೆ. ಕೈಯಲ್ಲಿದ್ದ ಕೊಡೆಯನ್ನು ಬೀಸಿ, ನಾಯಿಗಳಿಂದ ರಕ್ಷಿಸಿಕೊಂಡು ವಿದ್ಯಾರ್ಥಿನಿ ಬಚಾವಾಗಿದ್ದಾರೆ. ವಿದ್ಯಾರ್ಥಿನಿಯ ಮೇಲೆ ನಡೆದ ನಾಯಿ ದಾಳಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಹೂಡೆ ಪರಿಸರದಲ್ಲಿ ಬೀದಿ ನಾಯಿಗಳ ಕಾಟದಿಂದ ಸ್ಥಳೀಯರು ಬೇಸತ್ತು ಹೋಗಿದ್ದಾರೆ. ಈ ಬೀದಿ ನಾಯಿಗಳ ಕಾಟದಿಂದ ಮುಕ್ತಿ ನೀಡುವಂತೆ ಹಲವು ದಿನಗಳಿಂದ ಸ್ಥಳೀಯರು ಬೇಡಿಕೆಯಿಡುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ