ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಅವನಿಂದ ಪ್ರಮಾದ ನಡೆದಿದ್ದರೆ ಲೋಕಾಯುಕ್ತ ತನಿಖೆಗೆ ಒಳಗಾಗಬೇಕು: ಬಸನಗೌಡ ಯತ್ನಾಳ್
ವ್ಯಕ್ತಿ ಎಷ್ಟೇ ದೊಡ್ಡವನಾಗಿರಲಿ, ಪ್ರಭಾವಿಯಾಗಿರಲಿ ಮತ್ತು ವರ್ಚಸ್ವೀಯಾಗಿರಲಿ ಅವನು ತಪ್ಪೆಸಗಿದ್ದರೆ ಲೋಕಾಯುಕ್ತ ತನಿಖೆಗೆ ಒಳಪಡಬೇಕು ಎಂದು ಯತ್ನಾಳ್ ಹೇಳಿದರು.
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಅವರು ಗುರುವಾರ ಬೆಂಗಳೂರಲ್ಲಿ ವಿಧಾನ ಮಂಡಲದ ಕಾರ್ಯಕಲಾಪಗಳಲ್ಲಿ ಭಾಗವಹಿಸಲು ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತಾಡಿದರು. ರಾಜಾ ಹುಲಿ ರಾಜಾಹುಲಿ ಅಂತ ಕರೆಯುವುದನ್ನು ಛೇಡಿಸುತ್ತಾ ಮಾತು ಆರಂಭಿಸಿದ ಯತ್ನಾಳ್ ಲೋಕಾಯುಕ್ತಕ್ಕೆ (Lokayukta) ಸಂಪೂರ್ಣ ಅಧಿಕಾರ ನೀಡುವ ಹೈಕೋರ್ಟ್ (High Court) ನಿರ್ಣಯವನ್ನು ಸ್ವಾಗತಿಸಿದರು. ವ್ಯಕ್ತಿ ಎಷ್ಟೇ ದೊಡ್ಡವನಾಗಿರಲಿ, ಪ್ರಭಾವಿಯಾಗಿರಲಿ ಮತ್ತು ವರ್ಚಸ್ವೀಯಾಗಿರಲಿ ಅವನು ತಪ್ಪೆಸಗಿದ್ದರೆ ಲೋಕಾಯುಕ್ತ ತನಿಖೆಗೆ ಒಳಪಡಬೇಕು ಎಂದು ಯತ್ನಾಳ್ ಹೇಳಿದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

